ಚಿಕ್ಕಮಗಳೂರು: ಶೃಂಗೇರಿಯ ಶಂಕರಾಚಾರ್ಯ ಪ್ರತಿಮೆಯ ಮೇಲೆ ಎಸ್ಡಿಪಿಐ ಬಾವುಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮಿಲಿಂದಾ ಅಲಿಯಾಸ್ ಮಿಲ್ಲಿ ಎನ್ನಲಾಗಿದೆ. ಕಳ್ಳತನದ ಪ್ರಕರಣವೊಂದರಲ್ಲಿ ವಿಚಾರಣೆ ಎದುರಿಸುತ್ತಿದ್ದ ಈತ ಪೊಲೀಸರ ಮೇಲಿನ ದ್ವೇಷದಿಂದ ಈ ರೀತಿಯಾದ ಕೃತ್ಯವೆಸಗಿದ್ದಾನೆ.
ಈ ಕೃತ್ಯವು ಸಿಸಿಟಿವಿ ದೃಶ್ಯದಿಂದ ಬಯಾಲಾಗಿದೆ. ಶಂಕರಾಚಾರ್ಯರ ಪ್ರತಿಮೆಯ ಮೇಲೆ ಬಾವುಟ ಹಾಕಿ ಅಶಾಂತಿ ಮೂಡಿಸುವ ಯತ್ನ ಮಾಡಿದ್ದು, ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಅವರು ಪ್ರತಿಕ್ರಿಯಿಸಿದ್ದು, ಆರೋಪಿಯು ಕುಡಿದ ಮತ್ತಿನಲ್ಲಿ ಈ ಕೃತ್ಯವೆಸಗಿದ್ದಾನೆ. ಆರೋಪಿಯು ಯಾವುದೇ ಸಂಘಟನೆ ಅಥವಾ ಪಕ್ಷಕ್ಕೆ ಸೇರಿದವನಲ್ಲ. ಇದು ಪೂರ್ವ ನಿಯೋಜಿತ ಕೃತ್ಯವಲ್ಲ. ತನಿಖೆಯ ಸಂದರ್ಭ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎಂದು ಹೇಳಿದರು.
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…
ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್ ಚಂದ್ರಶೇಖರನ್ ರಾಜೀನಾಮೆ ಹೊಸದಿಲ್ಲಿ: ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ಅವರು…
ಉಡುಪಿ: ಆ.14 ರಂದು ನೇರ ಸಂದರ್ಶನ ಉಡುಪಿ: ನಗರದ ನಿಟ್ಟೂರು ರಾ.ಹೆ 66 ರ ಆಭರಣ ಮೋಟಾರ್ಸ್ ಪ್ರೆöÊವೇಟ್ ಲಿ.ನಲ್ಲಿ…
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…