ಉಡುಪಿ ಜತೆ ನನಗೆ ಬಾಲ್ಯದಿಂದಲೇ ನಂಟು ಇದೆ. ಕೊಲ್ಲೂರು, ಶ್ರೀಕೃಷ್ಣಮಠದ ಜತೆ ನಿರಂತರ ಸಂಪರ್ಕವಿದೆ. ಮಠದಲ್ಲಿ ಜೂನ್ ನಲ್ಲು ನಡೆವ ಬ್ರಹ್ಮಕಲಶೋತ್ಸವದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಪಲಿಮಾರು ಶ್ರೀಗಳಿಗೆ ಸಷಿಚೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದರು.
ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಉಡುಪಿಗೆ ಕಳುಹಿಸಿಕೊಡಿ. ಅಭಿನಂದನ್ ಪರಾಕ್ರಮ ನಮಗೆ ಬಹಳ ಮೆಚ್ಚುಗೆಯಾಗಿದೆ. ಶ್ರೀಕೃಷ್ಣಮಠದಲ್ಲಿ ಅಭಿನಂದನ್ಗೆ ಗೌರವಾರ್ಪಣೆ ಮಾಡಬೇಕು ಎಂದು ಪರ್ಯಾಯ ಪಲಿಮಾರುಶ್ರೀಗಳು ಮನವಿ ಮಾಡಿದರು.
ಇಲಾಖೆ ಮೂಲಕ ಅವರು ಉಡುಪಿಗೆ ಬರಲು ಕಾನೂನಾತ್ಮಕ ಅಡೆ ತಡೆ ಇಲ್ಲದಿದ್ದರೆ ಕಳುಹಿಸಿಕೊಡುತ್ತೇವೆ. ರಕ್ಷಣಾ ಇಲಾಖೆಗೆ ಒಂದು ಪತ್ರ ಬರೆಯಿರಿ ಎಂದರು.
ಬಿ.ಜೆ.ಪಿ ಮುಖಂಡರಾದ ಕೆ. ಉದಯ ಕುಮಾರ್ ಶೆಟ್ಟಿ,ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ, ಪ್ರದೀಪ್ ರಾವ್, ವಿಜಯ್ ಭಟ್, ಭಾರತಿ ಶೆಟ್ಟಿ, ಸುವರ್ಧನ್ ನಾಯಕ್, ಪರ್ಯಾಯ ಮಠದ ಪಿ.ಆರ್.ಓ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…