ಮಂಗಳೂರು: ಕರಾವಳಿ ಪ್ರವಾಸದಲ್ಲಿರುವ ನಟ ಕಿಚ್ಚ ಸುದೀಪ್ ಅವರು ಗುರುವಾರ ಸಂಜೆ ಶ್ರೀಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಕರಾವಳಿಯ ಇತಿಹಾಸ ಪ್ರಸಿದ್ಧ ಶ್ರೀಕ್ಷೇತ್ರ ಕುದ್ರೋಳಿಗೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ. ಬಳಿಕ ದೇವರ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸುದೀಪ್ ಗೆ ದೇವಸ್ಥಾನದ ಆಡಳಿತ ಸಮಿತಿ ಶಾಲು ಹೊದಿಸಿ ಗೌರವಿಸಿದೆ.
ಕ್ಷೇತ್ರದ ಅಧ್ಯಕ್ಷ ಹೆಚ್.ಎಸ್ ಸಾಯಿರಾಂ, ಟ್ರಸ್ಟಿ ಶೇಖರ್ ಪೂಜಾರಿ, ಮ್ಯಾನೇಜರ್ ವಿನೀತ್ ಅವರು ನಟನನ್ನು ಆದರದಿಂದ ಬರಮಾಡಿಕೊಂಡರು. ಸುದೀಪ್ ಅವರಿಗೆ ನಿರ್ದೇಶಕ ರಾಜೇಶ್ ಭಟ್ ಸಾಥ್ ನೀಡಿದರು. ಕಿಚ್ಚ ನಟನೆಯ ಬಹುನಿರೀಕ್ಷಿತ ಚಿತ್ರ ವಿಕ್ರಾಂತ್ ರೋಣ 2022ರ ಫೆಬ್ರವರಿಯಲ್ಲಿ ಬಿಡುಗಡೆಗೊಳ್ಳಲಿದೆ.
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…