ಶ್ರೀದೇವಿ ಸ್ಫೋರ್ಟ್ಸ್ ಕಲ್ಚರಲ್ ಕ್ಲಬ್ ರಿಜಿಸ್ಟರ್ಡ್ ಕಾಪು ಇವರ ವತಿಯಿಂದ ಇ ಶ್ರಮ್ ಕಾರ್ಡ್ ನೋಂದಾವಣೆ ಕಾರ್ಯಕ್ರಮ: vishwanews24
ಕಾಪು: ಕೇಂದ್ರ ಸರಕಾರದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಶ್ರೀದೇವಿ ಸ್ಫೋರ್ಟ್ಸ್ ಕಲ್ಚರಲ್ ಕ್ಲಬ್ ರಿಜಿಸ್ಟರ್ಡ್ ಕಾಪು ಇವರ ವತಿಯಿಂದ ಇ ಶ್ರಮ್ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಕಾಪು ಶ್ರೀ ಧೂಮಾವತಿ ದೈವಸ್ಥಾನ ವಠಾರದಲ್ಲಿ ಆದಿತ್ಯವಾರ ನಡೆಯಿತು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ಸಂಸ್ಥೆಯ ಅಧ್ಯಕ್ಷ ಅನಿಲ್ ಕುಮಾರ್ , ಶ್ರೀದೇವಿ ಸ್ಫೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಇದರ ಕಾರ್ಯದರ್ಶಿ ಶ್ರೀನಾಥ್ ಆಚಾರ್ಯ. ಕೋಶಾಧಿಕಾರಿ. ಅನಿಲ್ ಪಾಡಿಮನೆ. ರಂಗ ಕೋಟಿಯನ್. ರಾಜೇಶ್ ಅಂಚನ್. ಜಯಕರ್. ಸುಧಾಕರ್. ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…