Featured

ಶ್ರೀದೇವಿ ಸ್ಫೋರ್ಟ್ಸ್ ಕಲ್ಚರಲ್ ಕ್ಲಬ್ ರಿಜಿಸ್ಟರ್ಡ್ ಕಾಪು ಇವರ ವತಿಯಿಂದ ಇ ಶ್ರಮ್ ಕಾರ್ಡ್ ನೋಂದಾವಣೆ ಕಾರ್ಯಕ್ರಮ: vishwanews24

ಶ್ರೀದೇವಿ ಸ್ಫೋರ್ಟ್ಸ್ ಕಲ್ಚರಲ್ ಕ್ಲಬ್ ರಿಜಿಸ್ಟರ್ಡ್ ಕಾಪು ಇವರ ವತಿಯಿಂದ ಇ ಶ್ರಮ್ ಕಾರ್ಡ್ ನೋಂದಾವಣೆ ಕಾರ್ಯಕ್ರಮ: vishwanews24
ಕಾಪು: ಕೇಂದ್ರ ಸರಕಾರದ ಕಾರ್ಮಿಕ ಇಲಾಖೆಯ ಅಡಿಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಶ್ರೀದೇವಿ ಸ್ಫೋರ್ಟ್ಸ್ ಕಲ್ಚರಲ್ ಕ್ಲಬ್ ರಿಜಿಸ್ಟರ್ಡ್ ಕಾಪು ಇವರ ವತಿಯಿಂದ ಇ ಶ್ರಮ್ ಕಾರ್ಡ್ ನೋಂದಾವಣೆ ಕಾರ್ಯಕ್ರಮ ಕಾಪು ಶ್ರೀ ಧೂಮಾವತಿ ದೈವಸ್ಥಾನ ವಠಾರದಲ್ಲಿ ಆದಿತ್ಯವಾರ ನಡೆಯಿತು.
ಈ ಸಂದರ್ಭದಲ್ಲಿ ಕಾಪು ಪುರಸಭೆಯ ನಿಕಟಪೂರ್ವ ಅಧ್ಯಕ್ಷ ಹಾಗೂ ಸಂಸ್ಥೆಯ ಅಧ್ಯಕ್ಷ ಅನಿಲ್ ಕುಮಾರ್ , ಶ್ರೀದೇವಿ ಸ್ಫೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಇದರ  ಕಾರ್ಯದರ್ಶಿ ಶ್ರೀನಾಥ್ ಆಚಾರ್ಯ. ಕೋಶಾಧಿಕಾರಿ. ಅನಿಲ್ ಪಾಡಿಮನೆ. ರಂಗ ಕೋಟಿಯನ್. ರಾಜೇಶ್ ಅಂಚನ್. ಜಯಕರ್. ಸುಧಾಕರ್. ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

54 minutes ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

60 minutes ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

3 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

3 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

3 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

4 hours ago