Featured

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ – vishwanews24

ಶ್ರೀನಗರ ಬಳಿ ಪಾಕ್‌ನ 2 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತೀಯ ಸೇನಾ ಪಡೆ

ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತಿದೆ. ಇದೇ ವೇಳೆಯಲ್ಲಿ ಭಾರತೀಯ ಸೇನಾ ಪಡೆ ಎರಡು ಪಾಕಿಸ್ತಾನಿ ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದೆ ಎಂದು ವರದಿಯಾಗಿದೆ.

ಪಾಕಿಸ್ತಾನದ 2 ಜೆಟ್‌ಗಳನ್ನು ಶನಿವಾರ ಹೊಡೆದುರುಳಿಸಲಾಗಿದೆ. 2 ಪಾಕಿಸ್ತಾನಿ ಜೆಟ್‌ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಜನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ ಎಂದು ಸರ್ಕಾರಿ ಮೂಲಗಳಿಂದ ತಿಳಿದುಬಂದಿದೆ.

ಘಟನೆಯ ಬಗ್ಗೆ ರಕ್ಷಣಾ ಇಲಾಖೆ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಭಾರತೀಯ ಸೇನೆ F-16 ಜೆಟ್‌ಗಳನ್ನು ಹೊಡೆದುರುಳಿಸಿದೆ. ಈ ಮಧ್ಯೆ ಉಭಯ ರಾಷ್ಟ್ರಗಳ ವಾಯುಪಡೆಗಳ ನಡುವೆ ದಾಳಿ, ಪ್ರತಿದಾಳಿ ಮುಂದುವರೆದಿರುವುದನ್ನು ಸರ್ಕಾರಿ ಮೂಲಗಳು ದೃಢಪಡಿಸಿವೆ.

ಜಮ್ಮು ಮತ್ತು ಕಾಶ್ಮೀರವನ್ನು ಗುರಿಯಾಗಿಸಿ ಪಾಕಿಸ್ತಾನ ಶನಿವಾರವೂ ಹಲವಾರು ಡ್ರೋನ್ ದಾಳಿಗಳನ್ನು ನಡೆಸಿದೆ. ಶನಿವಾರ ಬೆಳಗಿನ ಜಾವ ಪಾಕಿಸ್ತಾನವು ಜಮ್ಮು ವಾಯುನೆಲೆ ಮತ್ತು ಉಧಂಪುರ ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿದೆ. ಆದರೆ, ಭಾರತ ಈ ದಾಳಿಯನ್ನು ವಿಫಲಗೊಳಿಸಿದೆ. ಫತೇಹ್-1 ಕ್ಷಿಪಣಿಯನ್ನು ಪಾಕ್‌ನಿಂದ ಹಾರಿಸಲಾಯಿತು. ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಪಾಕಿಸ್ತಾನದ ಕ್ಷಿಪಣಿ ಬಿದ್ದಿದೆ. ಅದರ ಅವಶೇಷಗಳನ್ನು ಹೊರತೆಗೆಯಲಾಗಿದೆ. ಉಧಮ್‌ಪುರದ ಹಲವು ಪ್ರದೇಶಗಳಲ್ಲಿ ಸ್ಫೋಟಗಳ ಶಬ್ದ ಇನ್ನೂ ಕೇಳಿಬರುತ್ತಿದೆ.

 

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

5 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

6 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

6 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

7 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

7 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

7 hours ago