ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯವು ಶಿಕ್ಷಣ, ಆಧ್ಯಾತ್ಮ ಮತ್ತು ಸಾಮಾಜಿಕ ಸುಧಾರಣೆಗೆ ಜೀವಿತಾವಧಿ ಕೊಡುಗೆ ನೀಡಿದ ಪೇಜಾವರ ಶ್ರೀಗಳಿಗೆ ಫೆ. 15 ರಂದು ಪದವಿ ಪ್ರದಾನ,ಘಟಿಕೋತ್ಸವ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿದೆ.
ಫೆ. 15 ರಂದು ಪದವಿ ಪ್ರದಾನ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಉಪಕುಲಪತಿ ಡಾ.ಎಸ್ .ಸಚ್ಚಿದಾನಂದ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರ ವಿತರಿಸುವರು. ಶ್ರೀನಿವಾಸ ವಿವಿ ಕುಲಪತಿ, ಎ.ಶಾಮ್ ರಾವ್ ಪೌಂಡೇಶನ್ ಅಧ್ಯಕ್ಷ ಸಿಎಎ ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು ಎಂದು ಶ್ರೀನಿವಾಸ್ ಡೆಂಟಲ್ ಕಾಲೇಜಿನ ಡೀನ್ ಡಾ.ಮನೋಜ್ ವರ್ಮಾ ತಿಳಿಸಿದರು.
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…
ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…
ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…
ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…
ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…