ಮಂಗಳೂರು : ಶ್ರೀನಿವಾಸ ವಿಶ್ವವಿದ್ಯಾಲಯವು ಶಿಕ್ಷಣ, ಆಧ್ಯಾತ್ಮ ಮತ್ತು ಸಾಮಾಜಿಕ ಸುಧಾರಣೆಗೆ ಜೀವಿತಾವಧಿ ಕೊಡುಗೆ ನೀಡಿದ ಪೇಜಾವರ ಶ್ರೀಗಳಿಗೆ ಫೆ. 15 ರಂದು ಪದವಿ ಪ್ರದಾನ,ಘಟಿಕೋತ್ಸವ ಸಮಾರಂಭದಲ್ಲಿ ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರನ್ನು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿದೆ.
ಫೆ. 15 ರಂದು ಪದವಿ ಪ್ರದಾನ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿ ಉಪಕುಲಪತಿ ಡಾ.ಎಸ್ .ಸಚ್ಚಿದಾನಂದ ಪದವೀಧರರು ಮತ್ತು ರ್ಯಾಂಕ್ ವಿಜೇತರಿಗೆ ಪ್ರಮಾಣ ಪತ್ರ ವಿತರಿಸುವರು. ಶ್ರೀನಿವಾಸ ವಿವಿ ಕುಲಪತಿ, ಎ.ಶಾಮ್ ರಾವ್ ಪೌಂಡೇಶನ್ ಅಧ್ಯಕ್ಷ ಸಿಎಎ ರಾಘವೇಂದ್ರ ರಾವ್ ಅಧ್ಯಕ್ಷತೆ ವಹಿಸುವರು ಎಂದು ಶ್ರೀನಿವಾಸ್ ಡೆಂಟಲ್ ಕಾಲೇಜಿನ ಡೀನ್ ಡಾ.ಮನೋಜ್ ವರ್ಮಾ ತಿಳಿಸಿದರು.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…