ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ಅವರನ್ನು ಮಂಗಳವಾರ ವಶಕ್ಕೆ ಪಡೆದ ಪೊಲೀಸರು ಶ್ರೀರಂಗಪಟ್ಟಣ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಜೆಎಂಎಫ್ಸಿ ಕೋರ್ಟ್ಗೆ ಹಾಜರು ಪಡಿಸಿದ್ದಾರೆ.
ಪೊಲೀಸ್ ಠಾಣೆಗೆ ಕರೆತರುವ ಮುನ್ನ ಆರೋಗ್ಯ ತಪಾಸಣೆ ನಡೆಸಲಾಯಿತು. ಈ ವೇಳೆ ಮಾಧ್ಯಮಗಳ ಮುಂದೆ ಮಾತನಾಡಿದ ಸ್ವಾಮೀಜಿ, ನಾನು ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆ ನಿಮಿತ್ತ ಭಾನುವಾರ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದೆ. ಈ ವೇಳೆ ಅದೇ ರಸ್ತೆಯಲ್ಲಿ ನನ್ನ ಕಣ್ಣಿಗೆ ಕಾಣಿಸಿತು ಅದು ಮಸೀದಿ ಅಲ್ಲ, ನನ್ನ ಹನುಮ ದೇಗುಲ. ಅ ನನ್ನ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ಅಯೋಧ್ಯೆಯಲ್ಲಿ ರಾಮ ಮಂದಿರ. ಅದೇ ರೀತಿ ಶ್ರೀರಂಗಪಟ್ಟಣದಲ್ಲಿ ಹನುಮ ಮಂದಿರ ಕಟ್ಟುತ್ತೇವೆ. ಮಸೀದಿ ನನಗೆ ದೇವಾಲಯದ ರೀತಿ ಕಾಣಿಸಿದೆ. ಅದನ್ನೇ ಹೇಳಿದ್ದೇನೆ. ಹಿಂದುಪರ ಸಂಘಟನೆಗಳೆಲ್ಲ ಒಂದಾಗಿರಿ, ಶ್ರೀರಂಗಪಟ್ಟಣದಲ್ಲಿ ಮತ್ತೊಮ್ಮೆ ಹನುಮ ಮಂದಿರ ಕಟ್ಟೇ ಕಟ್ಟುತ್ತೀವಿ ಎಂದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…