ಮಂಗಳೂರು: ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾಧ್ಯಮದ ಜತೆ ಮಾತನಾಡುವಾಗ ಅಯೋಧ್ಯೆ ರಾಮ ಮಂದಿರ ಪರ ಹೇಳಿಕೆ ನೀಡಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಅವಹೇಳನ ಮಾಡಿ, ಬೆದರಿಕೆಯೊಡ್ಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಾ ಇದೆ.
ಆಡಿಯೋದಲ್ಲಿ ಹೇಳಿಕೆ ನೀಡಿರುವ ವ್ಯಕ್ತಿ ಜನಾರ್ದನ ಪೂಜಾರಿಯವರ ಬಗ್ಗೆ ಹೀನಾಯವಾಗಿ ಮಾತನಾಡಿದ್ದಲ್ಲದೆ ‘ಪೂಜಾರಿ ಕೋಮುವಾದಿ, ಮುಸ್ಲಿಂ ವಿರೋಧಿ, ಆರೆಸ್ಸೆಸ್ಸ್ ನವರಿಗೆ ಹುಟ್ಟಿದವ. ಆತನ ಪುಸ್ತಕ ಬಿಡುಗಡೆಗೆ ರಾಜ್ಯದ ಸಿಎಂ ಅವರನ್ನು ಕರೆಯದೆ ಆರೆಸ್ಸೆಸ್ಸ್ ಮುಖಂಡ ಪ್ರಭಾಕರ ಭಟ್ ನನ್ನು ಕರೆದಿದ್ದಾನೆ. ಜನಾರ್ದನ ಪೂಜಾರಿಯಿಂದ ಕಳೆದ 30 ವರ್ಷಗಳಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋಲು ಅನುಭವಿಸುತ್ತಿದ್ದೆ. ಪೂಜಾರಿಯನ್ನು ಎನ್ ಕೌಂಟರ್ ಮಾಡಬೇಕು, ಜಿಲ್ಲೆಯಿಂದ ಗಡೀಪಾರು ಮಾಡಬೇಕು ಎಂದು ಹೇಳಿದ್ದಾನೆ.
ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆ ಮಾಡಿದ ಜನಾರ್ದನ ಪೂಜಾರಿಯನ್ನು ಪಕ್ಷದಿಂದ ಉಚ್ಚಾಟನೆ ಮಾಡದಿದ್ದರೆ ಬಹಿರಂಗವಾಗಿ ವಿಡಿಯೋ ಹಾಕಿ ಧಿಕ್ಕಾರ ಹಾಕುವುದಾಗಿ ಬೆದರಿಸಿದ್ದಾನೆ. ನಾಲಾಯಕ್ ಜನಾರ್ದನ ಪೂಜಾರಿಗೆ ದೇವರು ಇನ್ನು ಆಯುಷ್ಯ ನೀಡಲ್ಲ’ ಎಂದು ಹೇಳಿದ್ದಾನೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…