ಕೊಲಂಬೊ: ದ್ವೀಪರಾಷ್ಟ್ರದ ಅಧ್ಯಕ್ಷ ಗೊಟಬಯಾ ರಾಜಪಕ್ಸ ದೇಶ ಬಿಟ್ಟು ಮಾಲ್ಡೀವ್ಸ್ ಗೆ ಪರಾರಿಯಾದ ಬೆನ್ನಲ್ಲೇ ಹಿಂಸಾಚಾರ, ಪ್ರತಿಭಟನೆ ತಾರಕಕ್ಕೇರಿದ್ದು, ಏತನ್ಮಧ್ಯೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಪ್ರಧಾನಿ ಕಚೇರಿ ಬುಧವಾರ (ಜುಲೈ 13) ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಧಾನಿ ಕೊಲಂಬೊದಲ್ಲಿ ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ಅವರ ನಿವಾಸದೊಳಕ್ಕೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸುತ್ತಿದ್ದು, ಭದ್ರತಾ ಪಡೆ ಸಿಬಂದಿಗಳು ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಣಗಾಡುತ್ತಿರುವುದಾಗಿ ವರದಿ ವಿವರಿಸಿದೆ.
ಪ್ರಧಾನಿ ನಿವಾಸದ ಭದ್ರತಾ ನಿಯಮವನ್ನು ಉಲ್ಲಂಘಿಸಿ ಉದ್ರಿಕ್ತ ನೂರಾರು ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಆವರಣದೊಳಕ್ಕೆ ನುಗ್ಗಿರುವುದಾಗಿ ಎಎನ್ ಐ ವರದಿ ಮಾಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…