ಕೊಲಂಬೊ: ದ್ವೀಪರಾಷ್ಟ್ರದ ಅಧ್ಯಕ್ಷ ಗೊಟಬಯಾ ರಾಜಪಕ್ಸ ದೇಶ ಬಿಟ್ಟು ಮಾಲ್ಡೀವ್ಸ್ ಗೆ ಪರಾರಿಯಾದ ಬೆನ್ನಲ್ಲೇ ಹಿಂಸಾಚಾರ, ಪ್ರತಿಭಟನೆ ತಾರಕಕ್ಕೇರಿದ್ದು, ಏತನ್ಮಧ್ಯೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ಪ್ರಧಾನಿ ಕಚೇರಿ ಬುಧವಾರ (ಜುಲೈ 13) ಪ್ರಕಟಣೆಯಲ್ಲಿ ತಿಳಿಸಿದೆ.
ರಾಜಧಾನಿ ಕೊಲಂಬೊದಲ್ಲಿ ಶ್ರೀಲಂಕಾ ಪ್ರಧಾನಿ ವಿಕ್ರಮಸಿಂಘೆ ಅವರ ನಿವಾಸದೊಳಕ್ಕೆ ಪ್ರವೇಶಿಸಲು ಪ್ರತಿಭಟನಾಕಾರರು ಯತ್ನಿಸುತ್ತಿದ್ದು, ಭದ್ರತಾ ಪಡೆ ಸಿಬಂದಿಗಳು ಅಶ್ರುವಾಯು ಪ್ರಯೋಗಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಣಗಾಡುತ್ತಿರುವುದಾಗಿ ವರದಿ ವಿವರಿಸಿದೆ.
ಪ್ರಧಾನಿ ನಿವಾಸದ ಭದ್ರತಾ ನಿಯಮವನ್ನು ಉಲ್ಲಂಘಿಸಿ ಉದ್ರಿಕ್ತ ನೂರಾರು ಪ್ರತಿಭಟನಾಕಾರರು ಪ್ರಧಾನಿ ನಿವಾಸದ ಆವರಣದೊಳಕ್ಕೆ ನುಗ್ಗಿರುವುದಾಗಿ ಎಎನ್ ಐ ವರದಿ ಮಾಡಿದೆ.
ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…
ಮಂಗಳೂರು: ವಂದೇ ಭಾರತ್ ಎಕ್ಸ್ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…
ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…