ಶ್ರೀ ಏಕನಾಥೇಶ್ವರಿ ದೇವಸ್ಥಾನ, ಬಾರ್ಕೂರು “ತೃತೀಯ ವಾರ್ಷಿಕ ವರ್ಧಂತ್ಯುತ್ಸವ ಮತ್ತು ಹಸಿರು ಹೊರೆಕಾಣಿಕೆ ಮೆರವಣಿಗೆ -Vishwanews24

Featured, ಉಡುಪಿ

ಶ್ರೀ ಏಕನಾಥೇಶ್ವರಿ ದೇವಸ್ಥಾನ, ಬಾರ್ಕೂರು “ತೃತೀಯ ವಾರ್ಷಿಕ ವರ್ಧಂತ್ಯುತ್ಸವ ಮತ್ತು ಹಸಿರುಹೊರೆಕಾಣಿಕೆ ಮೆರವಣಿಗೆ -Vishwanews24

ಉಡುಪಿ: ಶ್ರೀ ಏಕನಾಥೇಶ್ವರಿ ದೇವಸ್ಥಾನ, ಬಾರ್ಕೂರು “ತೃತೀಯ ವಾರ್ಷಿಕ ವರ್ಧಂತ್ಯುತ್ಸವ ಕಾರ್ಯಕ್ರಮ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು 14 ಫೆಬ್ರವರಿಯಿಂದ ಆರಂಭವಾಗಿ 19 ಫೆಬ್ರವರಿವರೆಗೆ ನಡೆಯಲಿದೆ ಎಂದು ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಉಪಾಧ್ಯಕ್ಷ ಜನಾರ್ಧನ ದೇವಾಡಿಗ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನರಸಿಂಹ ದೇವಾಡಿಗ,ಗಣೇಶ್ ದೇವಾಡಿಗ,ಜನಾರ್ದನ ಪಡುಪಣಂಬೂರು,ರತ್ನಾಕರ ದೇವಾಡಿಗ ಉಪಸ್ಥಿತರಿದ್ದರು.

ಉಡುಪಿ : ಫೆ.20 ರಂದು ಫಲಿಮಾರು, ನಂದಿಕೂರು ನಲ್ಲಿ ಗ್ರಾಮ ಭೇಟಿ ಕಾರ್ಯಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24