ಮಂಗಳೂರು: ಶ್ರೀ ಕ್ಷೇತ್ರ ಆರಿಕೋಡು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪುಣ್ಯ ಉತ್ಸವ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಸರಿಸುಮಾರು 800 ವರ್ಷಗಳ ಇತಿಹಾಸವಿದೆ, ಈ ಸಾನಿದ್ಯವನ್ನು ಮರದ ಕಟ್ಟೆಯ ರೂಪದಲ್ಲಿ ಅರಾಧಿಸಿ 40 ವರ್ಷಗಳಿಂದ ಡೊಂಬಯ್ಯ ಗೌಡರು ಗುಡಿ ಕಟ್ಟಿ ಪೂಜೆ ಪುರಸ್ಕಾರ ಮಾಡಿಕೊಂಡು ಬಂದಿದ್ದು ಒಂಬತ್ತು ಅವತಾರ ತಾಳಿದ ತಾಯಿ ದುರ್ಗೆ ಅರಿಕೋಡಿ ಕ್ಷೇತ್ರದಲ್ಲಿ ಒಂದೇ ಮರದಲ್ಲಿ ಒಂಬತ್ತು ಸಸ್ಯ ಪ್ರಭೇದಗಳ ರೂಪದಲ್ಲಿ ಕಾಣಿಸಿಕೊಂಡ ಅತೀ ವಿಶಿಷ್ಟ ಕಾರಣಿಕದ ಕ್ಷೇತ್ರವಾಗಿ ಬೆಳೆದು ನಿಂತಿದೆ.

ಈ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವೈಭವದಿಂದ ನಡೆದಿದ್ದು ಈ ಪ್ರಯುಕ್ತ ಕ್ಷೇತ್ರದ ದೇವಿ ಚಾಮುಂಡೇಶ್ವರಿಗೆ ನೇಮೊತ್ಸವ ನಡೆಯಿತು
ಕ್ಷೇತ್ರದಲ್ಲಿ ಭಾರಿ ಪವಾಡವನ್ನೆ ಸೃಷ್ಟಿಸಿರುವ ಚಾಮುಂಡೇಶ್ವರಿ ಅಮ್ಮನ ಜೊತೆಗೆ ಗುಳಿಗ ನೆಲೆಸಿದ್ದು ನಂಬಿದವರ ಕೈಬಿಡದ ತಾಯಿ ಚಾಮುಂಡೇಶ್ವರಿ
ಭಕ್ತರ ಕಷ್ಟ ಕಾರ್ಪಣ್ಯಗಳನ್ನು ದೂರೀಕರಿಸಿ ಭಕ್ತರಿಗೆ ಅನುಗ್ರಹ ನೀಡಿರುತ್ತಾರೆ, ಕ್ಷೇತ್ರದಲ್ಲಿ ಸಂಕಲ್ಪ ಮಾಡಿಕೊಂಡಿರುವ ಮನೋಇಚ್ಚೆಯಂತೆ ಭಕ್ತರ ಕಷ್ಟಗಳನ್ನು ದೂರಮಾಡಿದ್ದಾಳೆ. ಆದ್ದರಿಂದಲೇ ಬೇರೆ ಊರಿನಿಂದ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ..

ಚಾಮುಂಡೇಶ್ವರಿ ದೇವಿಯ ಪುಣ್ಯ ಉತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನೇಮೊತ್ಸವನ್ನು ಕಣ್ತುಂಬಿಕೊಂಡರು.

 

Vishwa News 24

Recent Posts

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

20 minutes ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

3 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

3 hours ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

4 hours ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

4 hours ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

4 hours ago