ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಸರಿಸುಮಾರು 800 ವರ್ಷಗಳ ಇತಿಹಾಸವಿದೆ, ಈ ಸಾನಿದ್ಯವನ್ನು ಮರದ ಕಟ್ಟೆಯ ರೂಪದಲ್ಲಿ ಅರಾಧಿಸಿ 40 ವರ್ಷಗಳಿಂದ ಡೊಂಬಯ್ಯ ಗೌಡರು ಗುಡಿ ಕಟ್ಟಿ ಪೂಜೆ ಪುರಸ್ಕಾರ ಮಾಡಿಕೊಂಡು ಬಂದಿದ್ದು ಒಂಬತ್ತು ಅವತಾರ ತಾಳಿದ ತಾಯಿ ದುರ್ಗೆ ಅರಿಕೋಡಿ ಕ್ಷೇತ್ರದಲ್ಲಿ ಒಂದೇ ಮರದಲ್ಲಿ ಒಂಬತ್ತು ಸಸ್ಯ ಪ್ರಭೇದಗಳ ರೂಪದಲ್ಲಿ ಕಾಣಿಸಿಕೊಂಡ ಅತೀ ವಿಶಿಷ್ಟ ಕಾರಣಿಕದ ಕ್ಷೇತ್ರವಾಗಿ ಬೆಳೆದು ನಿಂತಿದೆ.
ಈ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವೈಭವದಿಂದ ನಡೆದಿದ್ದು ಈ ಪ್ರಯುಕ್ತ ಕ್ಷೇತ್ರದ ದೇವಿ ಚಾಮುಂಡೇಶ್ವರಿಗೆ ನೇಮೊತ್ಸವ ನಡೆಯಿತು
ಕ್ಷೇತ್ರದಲ್ಲಿ ಭಾರಿ ಪವಾಡವನ್ನೆ ಸೃಷ್ಟಿಸಿರುವ ಚಾಮುಂಡೇಶ್ವರಿ ಅಮ್ಮನ ಜೊತೆಗೆ ಗುಳಿಗ ನೆಲೆಸಿದ್ದು ನಂಬಿದವರ ಕೈಬಿಡದ ತಾಯಿ ಚಾಮುಂಡೇಶ್ವರಿ
ಭಕ್ತರ ಕಷ್ಟ ಕಾರ್ಪಣ್ಯಗಳನ್ನು ದೂರೀಕರಿಸಿ ಭಕ್ತರಿಗೆ ಅನುಗ್ರಹ ನೀಡಿರುತ್ತಾರೆ, ಕ್ಷೇತ್ರದಲ್ಲಿ ಸಂಕಲ್ಪ ಮಾಡಿಕೊಂಡಿರುವ ಮನೋಇಚ್ಚೆಯಂತೆ ಭಕ್ತರ ಕಷ್ಟಗಳನ್ನು ದೂರಮಾಡಿದ್ದಾಳೆ. ಆದ್ದರಿಂದಲೇ ಬೇರೆ ಊರಿನಿಂದ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ..
ಚಾಮುಂಡೇಶ್ವರಿ ದೇವಿಯ ಪುಣ್ಯ ಉತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನೇಮೊತ್ಸವನ್ನು ಕಣ್ತುಂಬಿಕೊಂಡರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…