ಮಂಗಳೂರು: ಶ್ರೀ ಕ್ಷೇತ್ರ ಆರಿಕೋಡು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪುಣ್ಯ ಉತ್ಸವ -Vishwanews24

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ತಂಗಡಿ ತಾಲೂಕಿನ ಬೆಳಾಲು ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ದೇವಸ್ಥಾನದ ಸರಿಸುಮಾರು 800 ವರ್ಷಗಳ ಇತಿಹಾಸವಿದೆ, ಈ ಸಾನಿದ್ಯವನ್ನು ಮರದ ಕಟ್ಟೆಯ ರೂಪದಲ್ಲಿ ಅರಾಧಿಸಿ 40 ವರ್ಷಗಳಿಂದ ಡೊಂಬಯ್ಯ ಗೌಡರು ಗುಡಿ ಕಟ್ಟಿ ಪೂಜೆ ಪುರಸ್ಕಾರ ಮಾಡಿಕೊಂಡು ಬಂದಿದ್ದು ಒಂಬತ್ತು ಅವತಾರ ತಾಳಿದ ತಾಯಿ ದುರ್ಗೆ ಅರಿಕೋಡಿ ಕ್ಷೇತ್ರದಲ್ಲಿ ಒಂದೇ ಮರದಲ್ಲಿ ಒಂಬತ್ತು ಸಸ್ಯ ಪ್ರಭೇದಗಳ ರೂಪದಲ್ಲಿ ಕಾಣಿಸಿಕೊಂಡ ಅತೀ ವಿಶಿಷ್ಟ ಕಾರಣಿಕದ ಕ್ಷೇತ್ರವಾಗಿ ಬೆಳೆದು ನಿಂತಿದೆ.

ಈ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವೈಭವದಿಂದ ನಡೆದಿದ್ದು ಈ ಪ್ರಯುಕ್ತ ಕ್ಷೇತ್ರದ ದೇವಿ ಚಾಮುಂಡೇಶ್ವರಿಗೆ ನೇಮೊತ್ಸವ ನಡೆಯಿತು
ಕ್ಷೇತ್ರದಲ್ಲಿ ಭಾರಿ ಪವಾಡವನ್ನೆ ಸೃಷ್ಟಿಸಿರುವ ಚಾಮುಂಡೇಶ್ವರಿ ಅಮ್ಮನ ಜೊತೆಗೆ ಗುಳಿಗ ನೆಲೆಸಿದ್ದು ನಂಬಿದವರ ಕೈಬಿಡದ ತಾಯಿ ಚಾಮುಂಡೇಶ್ವರಿ
ಭಕ್ತರ ಕಷ್ಟ ಕಾರ್ಪಣ್ಯಗಳನ್ನು ದೂರೀಕರಿಸಿ ಭಕ್ತರಿಗೆ ಅನುಗ್ರಹ ನೀಡಿರುತ್ತಾರೆ, ಕ್ಷೇತ್ರದಲ್ಲಿ ಸಂಕಲ್ಪ ಮಾಡಿಕೊಂಡಿರುವ ಮನೋಇಚ್ಚೆಯಂತೆ ಭಕ್ತರ ಕಷ್ಟಗಳನ್ನು ದೂರಮಾಡಿದ್ದಾಳೆ. ಆದ್ದರಿಂದಲೇ ಬೇರೆ ಊರಿನಿಂದ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ..

ಚಾಮುಂಡೇಶ್ವರಿ ದೇವಿಯ ಪುಣ್ಯ ಉತ್ಸವದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ನೇಮೊತ್ಸವನ್ನು ಕಣ್ತುಂಬಿಕೊಂಡರು.

 

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

6 hours ago