ಮಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ದಂಪತಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆಯನ್ನು ಅವರು ಕ್ಷೇತ್ರದಲ್ಲಿ ನೆರವೇರಿಸಲಿದ್ದು, ಬೆಳಿಗ್ಗೆ 6:30ಗೆ ಆಶ್ಲೇಷ ಪೂಜೆ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ, ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.
ಹೆಚ್ಡಿಡಿ ದಂಪತಿ ಭಾನುವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಬಳಿಕ ದಂಪತಿ ವಿಮಾನದ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…