ಮಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ದಂಪತಿ ಇಂದು ಮುಂಜಾನೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಹೆಚ್.ಡಿ. ದೇವೇಗೌಡ ಹಾಗೂ ಪತ್ನಿ ಚನ್ನಮ್ಮ ನಾಗಪ್ರತಿಷ್ಠೆ, ತುಲಾಭಾರ, ಮಹಾಪೂಜೆಯನ್ನು ಅವರು ಕ್ಷೇತ್ರದಲ್ಲಿ ನೆರವೇರಿಸಲಿದ್ದು, ಬೆಳಿಗ್ಗೆ 6:30ಗೆ ಆಶ್ಲೇಷ ಪೂಜೆ ನೆರವೇರಿಸಿದ ಎಚ್.ಡಿ.ದೇವೇಗೌಡ ದಂಪತಿ, ಬಳಿಕ ಸಂಪುಟ ನರಸಿಂಹ ದೇವರ ದರ್ಶನ ಪಡೆದರು.
ಹೆಚ್ಡಿಡಿ ದಂಪತಿ ಭಾನುವಾರ ಮಧ್ಯಾಹ್ನ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಬೇಕಿತ್ತು. ಆದರೆ ಮೋಡ ಕವಿದ ವಾತಾವರಣವಿದ್ದ ಹಿನ್ನೆಲೆ ಹೆಲಿಕಾಪ್ಟರ್ ಟೇಕ್ ಆಫ್ ಆಗಲಿಲ್ಲ. ಬಳಿಕ ದಂಪತಿ ವಿಮಾನದ ಮೂಲಕ ಮಂಗಳೂರಿಗೆ ಬಂದು ತಡರಾತ್ರಿ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…