ಉಡುಪಿ, : ಸ್ಯಾಂಡಲ್ ವುಡ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಮುಂದಿನ ಚಿತ್ರದ ಯಶಸ್ಸಿಗೆ ಶ್ರೀ ಕ್ಷೇತ್ರ ಕೊಲ್ಲೂರಿನಲ್ಲಿ ಕುಟುಂಬ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.
ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ರಕ್ಷಿತ್ ಶೆಟ್ಟಿ ನಂತರ ಕುಟುಂಬ ಸಮೇತರಾಗಿ ಚಂಡಿಕಾ ಹೋಮದಲ್ಲಿ ಭಾಗಿಯಾದರು. ರಕ್ಷಿತ್ ಶೆಟ್ಟಿ ಅವರ ತಂದೆ, ತಾಯಿ, ಸಹೋದರ ಈ ಸಂದರ್ಭ ಇದ್ದರು.
ತಮ್ಮ ಕುಟುಂಬದ ಶ್ರೇಯೋಭಿವೃದ್ಧಿಗೆ, ಮುಂದಿನ ಚಿತ್ರದ ಯಶಸ್ಸಿಗೆ ರಕ್ಷಿತ್ ಶೆಟ್ಟಿ ಮೂಕಾಂಬಿಕಾ ಸನ್ನಿಧಿಯಲ್ಲಿ ಪ್ರಾರ್ಥನೆ ಮಾಡಿದರು. ರಕ್ಷಿತ್ ಶೆಟ್ಟಿಗೆ ದೇವಸ್ಥಾನದ ಕಡೆಯಿಂದ ಗೌರವ ಸಲ್ಲಿಕೆ ಮಾಡಲಾಯಿತು.
ಜಾಹಿರಾತು
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…
ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ…