ಪೊಳಲಿ:ಶ್ರೀ ಕ್ಷೇತ್ರ ಪೊಳಲಿಯ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ಪುನರ್ನವಿಕರಣಗೊಂಡ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸಾಣದಲ್ಲಿ ಪ್ರತಿಷ್ಠಾಪಣೆಗೊಳ್ಳಲಿರುವ ಪಂಚಲೋಹದ ಮೂರ್ತಿಯನ್ನು ಅರ್ಕುಳ ಬೀಡಿನಿಂದ ಫೆ.೧೨ರಂದು ಶುಕ್ರವಾರ ಶ್ರೀ ಕ್ಷೇತ್ರ ಪೊಳಲಿಗೆ ಸಮರ್ಪಿಸಲು ಭಕ್ತಾಧಿಗಳೊಂದಿಗೆ ಪಲ್ಲಕ್ಕಿಯಲ್ಲಿ ತರಲಾಯಿತು.
SDCC ಬ್ಯಾಂಕ್ ವತಿಯಿಂದ ಕಂಬಳ ಸಾಧಕ ವಿಶ್ವನಾಥ ದೇವಾಡಿಗರಿಗೆ ಸನ್ಮಾನ -Vishwanews24
ಈ ಸಂದರ್ಭದಲ್ಲಿ ದೇವಳದ ಸುಬ್ರಹ್ಮಣ್ಯ ತಂತ್ರಿ, ಮೊಕ್ತೇಸರ ಹಾಗೂ ಪವಿತ್ರಪಾಣಿ ಮಾಧವ ಭಟ್, ಅರ್ಚಕರಾದ ನಾರಾಯಣ ಭಟ್ ಪರಮೇಶ್ವರ ಭಟ್, ಕೆ.ರಾಮ್ ಭಟ್ ಆಡಳಿತ ಮೊಕ್ತೇಸರ ಡಾಮ. ಮಂಜಯ್ಯ ಶೆಟ್ಟಿ ಅಮ್ಮುಂಜೆಗುತ್ತು,ಮೊಕ್ತೇಸರರಾದ ಯು. ತಾರಾನಾಥ ಆಳ್ವ, ಚೇರ ಸೂರ್ಯನಾರಾಯಣ ರಾವ್, ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ಹಾಗೂ ಕೃಷ್ಣ ರಾಜ್ ಮಾರ್ಲ, ಕೃಷ್ಣಕುಮಾರ್ ಪೂಂಜ, ಅರ್ಕುಳ ಬೀಡು ವಜ್ರನಾಭ ಶೆಟ್ಟಿ, ಕಂಪ ಸದಾನಂದ ಆಳ್ವ , ಕೊಡ್ಮಾಣ್ ಕಾಂತಪ್ಪ ಶೆಟ್ಟಿ, ಮಜಿ ರಾಮ್ದಾಸ್ ಕೋಟ್ಯಾನ್, ತಾರಾನಾಥ ಕೊಟ್ಟಾರಿ ವಿದ್ಯಾಚರಣ್ ಶೆಟ್ಟಿ, ಮಾಧವ ಮಯ್ಯ ಹಾಗೂ ಉಳ್ಲಾಕ್ಲು ಮಗೃಂತ್ತಾಯ ದೈವದ ಭಕ್ತಾಧಿಗಳು ಇದ್ದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…