ರಾಜ್ಯ ನ್ಯೂಸ್

ಶ್ರೀ ಕ್ಷೇತ್ರ ಮಂದಾರಬೈಲು- ವಾರ್ಷಿಕ ನೇಮೋತ್ಸವದ ಆಮಂತ್ರಣ,ರಕ್ತೇಶ್ವರಿ-ಗುಳಿಗ-ಮಂತ್ರದೇವತೆ ದೈವಗಳ ನೇಮೋತ್ಸವ :- Vishwanews24

ಶ್ರೀ ಕ್ಷೇತ್ರ ಮಂದಾರಬೈಲು- ವಾರ್ಷಿಕ ನೇಮೋತ್ಸವದ ಆಮಂತ್ರಣ

ಮಾತಾಡುವ ಮಂತ್ರದೇವತೆ ಸನ್ನಿಧಾನದಲ್ಲಿ ವಾರ್ಷಿಕ ಉತ್ಸವದ ಸಂಭ್ರಮ

ಮಂಗಳೂರು:- ಇಲ್ಲಿನ ಕೊಂಚಾಡಿ ಗ್ರಾಮದ ಶ್ರೀ ಕ್ಷೇತ್ರ ಮಂದಾರಬೈಲು ಶ್ರೀ ರಕ್ತೇಶ್ವರಿ -ಮಂತ್ರದೇವತೆ -ಗುಳಿಗ ದೈವಗಳ ವರ್ಷಾವಧಿ ಕೋಲ ಬಲಿ ಸೇವೆ-ಧಾರ್ಮಿಲ ಕಾರ್ಯಗಳು ವಿಶೇಷ ಅಷ್ಟನಾದ ಉಯ್ಯಾಲೆ ಸೇವೆ,ದೀಪಾಲಂಕಾರ ಶೆವೆ,ಸಾಮೂಹಿಕ ಸರ್ವಲಂಕಾರ ಸೇವೆ ಹಾಗೂ 1008 ಕಾಯಿಯ ಸೀಯಾಳಭಿಷೇಕ ನಾಗದೇವರಿಗೆ ಆಶ್ಲೇಷಾ ಬಲಿ ಸೇವೆಯು ಜನವರಿ 25 ರ ಆದಿತ್ಯವಾರದಿಂದ ಮೊದಲ್ಗೊಂಡು ಫೆಬ್ರವರಿ 1 ಆದಿತ್ಯವಾರದವರೆಗಿನ ಸುಮಾರು ಒಂದು ವಾರಗಳ ಉತ್ಸವಾದಿ ಕಾರ್ಯಕ್ರಮಗಳು ಜರುಗಲಿದೆ.

ಜನವರಿ 25 ಆದಿತ್ಯವಾರದಂದು 108 ತೆಂಗಿನಕಾಯಿಯ ಗಣಪತಿಯಾಗ ,ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ,
26 ಸೋಮವಾರ ಶ್ರೀ ಕ್ಷೇತ್ರ ಕದ್ರಿಯಲ್ಲಿ ಮಂಜುನಾಥ ದೇವರಿಗೆ ಶತರುದ್ರಾಭಿಷೇಕ ಮಹಾಪೂಜೆ ರಂಗ ಪೂಜೆ ಬೆಳ್ಳಿ ರಥೋತ್ಸವ ,
27 ಜನವರಿ ಮಂಗಳವಾರ ನಾಗದೇವರಿಗೆ ತಂಬಿಲಾ ಸೇವೆ ,ಆಶ್ಲೇಷಾ ಬಲಿ ,ಮೃತ್ಯುಂಜಯ ಹೋಮ,ರಾತ್ರಿ ಮಂದಾರ ಬಯಲು ಶ್ರೀ ದುರ್ಗಾಪರಮೇಶ್ವರಿ ವೆಂಕಟರಮಣ ದೇವರಿಗೆ ರಂಗ ಪೂಜೆ, 28ನೇ ಬುಧವಾರ
ತಾಯಿಗೆ ಪಂಚಾಮೃತ ಅಭಿಷೇಕ ಅಷ್ಟನಾದದೊಂದಿಗೆ ವಿಶೇಷ ಉಯ್ಯಾಲೆ ಸೇವೆ ಜರಗಲಿದೆ.
29 ಜನವರಿ ಗುರುವಾರ ಸಾಮೂಹಿಕ ಸರ್ವಾಲಂಕಾರ ಪೂಜೆ ಅನ್ನ ಸಂತರ್ಪಣೆ ಶ್ರೀ ರಕ್ತೇಶ್ವರಿ ,ಮಂತ್ರ ದೇವತೆ ಹಾಗೂ ಗುಳಿಗ ದೈವಗಳಿಗೆ ವಿಶೇಷ ದೀಪಲಂಕಾರ ಸೇವೆ ಪಲ್ಲಕ್ಕಿ ಬಲಿ ಪ್ರಸಾದ ವಿತರಣೆ ಜರಗಳಿದೆ, 30 ಜನವರಿ ಶುಕ್ರವಾರ ಬೆಳಗ್ಗೆ 5.30ರಿಂದ ತಾಯಿಗೆ ವಿಶೇಷ 1008 ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ ಮಹಾಪೂಜೆ, ತಾಯಿಗೆ ಹರಕೆ ರೂಪದಲ್ಲಿ ಬರುವ ಬೆಳ್ಳಿ ಬಂಗಾರವನ್ನು ದರ್ಶನ ಸೇವೆಯಲ್ಲಿ ಸಮರ್ಪಿಸುವುದು ನಂತರ ಅನ್ನಸಂತರ್ಪಣೆ ಹಾಗೂ ವಿವಿಧ ಭಜನಾ ಮಂಡದ ತಂಡದವರಿಂದ ಭಜನಾ ಸತ್ಸಂಗ ಕಾರ್ಯಕ್ರಮ.
31 ರಂದು ಶನಿವಾರ ಬೆಳಿಗ್ಗೆ ಸತ್ಯನಾರಾಯಣ ಪೂಜೆ,ಬೆಳಿಗ್ಗೆ 10.30ರ ಶುಭ ಲಗ್ನದಲ್ಲಿ ಭಂಡಾರ ಏರುವುದು,ರಾತ್ರಿ ರಕ್ತೇಶ್ವರಿ -ಹಾಗೂ ಮಂತ್ರದೇವತೆ ದೈವದ ಕೋಲಬಲಿ ಸೇವೆ,ದರ್ಶನ ಬಲಿ,ಪಲ್ಲಕ್ಕಿ ಬಲಿ,ಬೆಳ್ಳಿರಥೋತ್ಸವ,ತುಲಭಾರಸೇವೆ,ಅಭಯ ಪ್ರದಾನ,ಪ್ರಸಾದ ವಿತರಣೆ ನಡೆಯಲಿದೆ.
ಫೆಬ್ರವರಿ ಒಂದರಂದು ಸಂಜೆ ವರ್ಷಾವಧಿ ಅಗೆಲು ಸೇವೆ ಹಾಗೂ ಗುಳಿಗ ದೈವದ ಕೋಲಬಲಿ ಸೇವೆಯೊಂದಿಗೆ ಸಮಾಪ್ತಿಗೊಳ್ಳಲಿದೆ.
ಶ್ರೀ ಕ್ಷೇತ್ರದಲ್ಲಿ ಉತ್ಸವದ ಪ್ರತಿದಿನ ಬೆಳಿಗ್ಗೆ ತಾಯಿಗೆ ಪಂಚಾಮೃತ ಅಭಿಷೇಕ, ಮಹಾಪೂಜೆ ನಡೆದು ಅನ್ನಸಂತರ್ಪಣೆ ನಿರಂತರವಾಗಿ ನಡೆಯಲಿದೆ ಕ್ಷೇತ್ರಾಡಳಿತ ಮಂಡಳಿ ಪ್ರಕಟನೆ ತಿಳಿಸಿದೆ.
ಕ್ಷೇತ್ರದಲ್ಲಿ ನಡೆಯುವ ಸೇವೆಯ ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಸಂಖ್ಯೆ ಸಂಪರ್ಕಿಸಬಹುದು.9449300017,9880912878

Vishwa News 24

Recent Posts

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

16 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

27 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

42 minutes ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

49 minutes ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

54 minutes ago

ಪುತ್ತೂರು: ನಾಪತ್ತೆಯಾಗಿದ್ದ ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ – vishwanews24

ಪುತ್ತೂರು: ಸಾಕುನಾಯಿ ಪತ್ತೆ ಮಾಡಿದ ವ್ಯಕ್ತಿಗೆ 50 ಸಾ. ರೂ. ಹಸ್ತಾಂತರ ಪುತ್ತೂರು: ಇಲ್ಲಿನ ಕಬಕ ಸಮೀಪದ ಪೋಳ್ಯ ನಿವಾಸಿ,…

59 minutes ago