ಉಡುಪಿ

ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಹನುಮ ಜಯಂತಿ ಉತ್ಸವ : ಪೇಜಾವರ ಶ್ರೀಗಳ ತುಲಾಭಾರ ಸೇವೆ,ಪವಮಾನ ಯಾಗ

 ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಹನುಮ ಜಯಂತಿ ಉತ್ಸವ ಪೇಜಾವರ ಶ್ರೀಗಳ ತುಲಾಭಾರ ಸೇವೆ.

ಉಡುಪಿ: ಅತ್ಯಂತ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಗುಂಡಿಬೈಲಿನ  ಮೂಡುಸಗ್ರಿ ಪಂಚಶಕ್ತಿಗಳ ಸನ್ನಿಧಾನದಲ್ಲಿ ಹನುಮ ಜಯಂತಿ ಉತ್ಸವದ ಪ್ರಯುಕ್ತ ಶ್ರೀ ಮುಖ್ಯಪ್ರಾಣ ದೇವರಿಗೆ ಸೀಯಾಳಭಿಷೇಕ ಮತ್ತು ಪವಮಾನ ಯಾಗ ಹಾಗೂ ಪೇಜಾವರ ಶ್ರೀಗಳ ತುಲಭಾರ ಸೇವೆ ಆದಿತ್ಯವಾರ ನಡೆಯಿತು.

ಸೇವೇಯಲ್ಲಿ ಪಾಲ್ಗೋಂಡು ಮಾತನಾಡಿದ ಶ್ರೀಗಳು ಗುಂಡಿಬೈಲ್ ಭಾಸ್ಕರ್ ಪೂಜಾರಿಯಂತಹ ಸಜ್ಜನ ವ್ಯಕಿಗಳು ಇರುವುದರಿಂದ ಕಲಿಯುಗದಲ್ಲಿಯೂ ಕೂಡ ದೇವರು ಜನಸಾಮನ್ಯರಿಗೆ ಪ್ರತ್ಯಕ್ಷನಾಗಿ ಮಾತಾಡಿಸುವುದಿದೆ ಅಲ್ಲದೆ ದೇವರ ಸೇವೆಯಲ್ಲಿ ಸದಾ ತಲ್ಲಿಣರಾದವರಿಗೆ ದೇವರು ಒಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗೂ ಇಲ್ಲಿಗೆ ಬರುವಂತಹ ಭಕ್ತರ ಕಷ್ಟವನ್ನ ಆಳಿಸಿ ಅದಕ್ಕೆ ಬೇಕಾದ ಸೂಕ್ತ ಸಲಹೆಗಳನ್ನ ನೀಡಿ ಅವರನ್ನ ರಕ್ಷಿಸುತ್ತಿರುವುದು ಈ ಜಾಗದ ಕಾರ್ಣಿಕ ಮತ್ತು ಪೂಜಾರಿಯವರ ಶ್ರದ್ಧೆ ಮತ್ತು ಭಕ್ತಿ ಎಂದರು.

ಈ ಕಾರ್ಯಕ್ರಮದ ಪ್ರಯುಕ್ತ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆದವು. ಊರು ಪರವೂರಿನ ಭಕ್ತರು ಪುಣ್ಯಕಾರ್ಯದಲ್ಲಿ ಸಾಕ್ಷಿಯಾದರು.

ಇಂದು ಸಂಜೆ ತಿಂಗಳ ಹೂವಿನ ಪೂಜೆ ಮತ್ತು ಕೊರಗಜ್ಜ ದೈವದ ನೇಮೊತ್ಸವ ಮತ್ತು ವಿವಿಧ ಧಾರ್ಮಿಕ , ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿರುವುದು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago