ಶ್ರೀ ಕ್ಷೇತ್ರ ಮೂಡುಸಗ್ರಿಯಲ್ಲಿ ಹನುಮ ಜಯಂತಿ ಉತ್ಸವ ಪೇಜಾವರ ಶ್ರೀಗಳ ತುಲಾಭಾರ ಸೇವೆ.
ಉಡುಪಿ: ಅತ್ಯಂತ ಕಾರಣಿಕ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಗುಂಡಿಬೈಲಿನ ಮೂಡುಸಗ್ರಿ ಪಂಚಶಕ್ತಿಗಳ ಸನ್ನಿಧಾನದಲ್ಲಿ ಹನುಮ ಜಯಂತಿ ಉತ್ಸವದ ಪ್ರಯುಕ್ತ ಶ್ರೀ ಮುಖ್ಯಪ್ರಾಣ ದೇವರಿಗೆ ಸೀಯಾಳಭಿಷೇಕ ಮತ್ತು ಪವಮಾನ ಯಾಗ ಹಾಗೂ ಪೇಜಾವರ ಶ್ರೀಗಳ ತುಲಭಾರ ಸೇವೆ ಆದಿತ್ಯವಾರ ನಡೆಯಿತು.
ಸೇವೇಯಲ್ಲಿ ಪಾಲ್ಗೋಂಡು ಮಾತನಾಡಿದ ಶ್ರೀಗಳು ಗುಂಡಿಬೈಲ್ ಭಾಸ್ಕರ್ ಪೂಜಾರಿಯಂತಹ ಸಜ್ಜನ ವ್ಯಕಿಗಳು ಇರುವುದರಿಂದ ಕಲಿಯುಗದಲ್ಲಿಯೂ ಕೂಡ ದೇವರು ಜನಸಾಮನ್ಯರಿಗೆ ಪ್ರತ್ಯಕ್ಷನಾಗಿ ಮಾತಾಡಿಸುವುದಿದೆ ಅಲ್ಲದೆ ದೇವರ ಸೇವೆಯಲ್ಲಿ ಸದಾ ತಲ್ಲಿಣರಾದವರಿಗೆ ದೇವರು ಒಳಿಯುವುದರಲ್ಲಿ ಯಾವುದೇ ಅನುಮಾನವಿಲ್ಲ ಹಾಗೂ ಇಲ್ಲಿಗೆ ಬರುವಂತಹ ಭಕ್ತರ ಕಷ್ಟವನ್ನ ಆಳಿಸಿ ಅದಕ್ಕೆ ಬೇಕಾದ ಸೂಕ್ತ ಸಲಹೆಗಳನ್ನ ನೀಡಿ ಅವರನ್ನ ರಕ್ಷಿಸುತ್ತಿರುವುದು ಈ ಜಾಗದ ಕಾರ್ಣಿಕ ಮತ್ತು ಪೂಜಾರಿಯವರ ಶ್ರದ್ಧೆ ಮತ್ತು ಭಕ್ತಿ ಎಂದರು.
ಈ ಕಾರ್ಯಕ್ರಮದ ಪ್ರಯುಕ್ತ ಮಧ್ಯಾಹ್ನ ಅನ್ನಸಂತರ್ಪಣೆ ಕಾರ್ಯಕ್ರಮ ನಡೆದವು. ಊರು ಪರವೂರಿನ ಭಕ್ತರು ಪುಣ್ಯಕಾರ್ಯದಲ್ಲಿ ಸಾಕ್ಷಿಯಾದರು.
ಇಂದು ಸಂಜೆ ತಿಂಗಳ ಹೂವಿನ ಪೂಜೆ ಮತ್ತು ಕೊರಗಜ್ಜ ದೈವದ ನೇಮೊತ್ಸವ ಮತ್ತು ವಿವಿಧ ಧಾರ್ಮಿಕ , ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿರುವುದು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…