Featured

ಶ್ರೀ ಕ್ಷೇತ್ರ ಶಂಕರಪುರ : ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ – vishwanews24

ಶ್ರೀ ಕ್ಷೇತ್ರ ಶಂಕರಪುರ : ಶ್ರೀ ಸಾಯಿ ಈಶ್ವರ್ ಗುರೂಜಿಯವರಿಂದ ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ

ಶ್ರೀ ಕ್ಷೇತ್ರ ಶಂಕರಪುರ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ನೀಡಿ ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ “ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 108 ನೇ ದಿನದ ನಡೆಯ ಅಷ್ಟೋತ್ತರ ಶತ ಪುಣ್ಯಕ್ಷೇತ್ರ ಯಾತ್ರೆಯ ಮಂಗಳೋತ್ಸವದ ಪ್ರಯುಕ್ತ ದಿನಾಂಕ 19/09/2025 ರಂದು ತಮಿಳುನಾಡಿನ ಶ್ರೀ ಶ್ರೀ ಗರುಡಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದಿವ್ಯ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಬಳಿಕ ಮಹಾಪೂಜೆ ನೆರವೇರಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಶ್ರೀಮತಿ ಗೀತಾಂಜಲಿ ಸುವರ್ಣ ಅಧ್ಯಕ್ಷರು ಶ್ರೀ ಸುಧಾಕರ್ ಶೆಟ್ಟಿ ಶ್ರೀ ದಕ್ಷಿಣದ ಶಿರಡಿ ಸಾಯಿಬಾಬಾ ಮಂದಿರದ ಸಾಯಿ ಸೂರಜ್ ಹಾಗೂ ಗುರೂಜಿಯವರ ಶಿಷ್ಯರು ಭಕ್ತರು ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

16 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

16 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

16 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

17 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

17 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

18 hours ago