ಶ್ರೀ ಕ್ಷೇತ್ರ ಶಂಕರಪುರ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ನೀಡಿ ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ “ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 108 ನೇ ದಿನದ ನಡೆಯ ಅಷ್ಟೋತ್ತರ ಶತ ಪುಣ್ಯಕ್ಷೇತ್ರ ಯಾತ್ರೆಯ ಮಂಗಳೋತ್ಸವದ ಪ್ರಯುಕ್ತ ದಿನಾಂಕ 19/09/2025 ರಂದು ತಮಿಳುನಾಡಿನ ಶ್ರೀ ಶ್ರೀ ಗರುಡಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದಿವ್ಯ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಬಳಿಕ ಮಹಾಪೂಜೆ ನೆರವೇರಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಶ್ರೀಮತಿ ಗೀತಾಂಜಲಿ ಸುವರ್ಣ ಅಧ್ಯಕ್ಷರು ಶ್ರೀ ಸುಧಾಕರ್ ಶೆಟ್ಟಿ ಶ್ರೀ ದಕ್ಷಿಣದ ಶಿರಡಿ ಸಾಯಿಬಾಬಾ ಮಂದಿರದ ಸಾಯಿ ಸೂರಜ್ ಹಾಗೂ ಗುರೂಜಿಯವರ ಶಿಷ್ಯರು ಭಕ್ತರು ಉಪಸ್ಥಿತರಿದ್ದರು.
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…