ಶ್ರೀ ಕ್ಷೇತ್ರ ಶಂಕರಪುರ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿಯವರು ನೂರೆಂಟು ದಿನ ನೂರೆಂಟು ಮಠ, ಮಂದಿರಗಳ ಭೇಟಿ ನೀಡಿ ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ “ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 108 ನೇ ದಿನದ ನಡೆಯ ಅಷ್ಟೋತ್ತರ ಶತ ಪುಣ್ಯಕ್ಷೇತ್ರ ಯಾತ್ರೆಯ ಮಂಗಳೋತ್ಸವದ ಪ್ರಯುಕ್ತ ದಿನಾಂಕ 19/09/2025 ರಂದು ತಮಿಳುನಾಡಿನ ಶ್ರೀ ಶ್ರೀ ಗರುಡಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ
ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದಿವ್ಯ ಸನ್ನಿಧಿಯಲ್ಲಿ ಶ್ರೀ ಚಂಡಿಕಾಯಾಗ ಪೂರ್ವಕ ಸಾಮೂಹಿಕ ಪ್ರಾರ್ಥನೆ ಬಳಿಕ ಮಹಾಪೂಜೆ ನೆರವೇರಲಿದೆ. ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಶ್ರೀಮತಿ ಗೀತಾಂಜಲಿ ಸುವರ್ಣ ಅಧ್ಯಕ್ಷರು ಶ್ರೀ ಸುಧಾಕರ್ ಶೆಟ್ಟಿ ಶ್ರೀ ದಕ್ಷಿಣದ ಶಿರಡಿ ಸಾಯಿಬಾಬಾ ಮಂದಿರದ ಸಾಯಿ ಸೂರಜ್ ಹಾಗೂ ಗುರೂಜಿಯವರ ಶಿಷ್ಯರು ಭಕ್ತರು ಉಪಸ್ಥಿತರಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…