Featured

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,ದಿನ ಭವಿಷ್ಯ: 26-12-2019

ದಿನ ವಿಶೇಷ: ಎಳ್ಳು ಅಮಾವಾಸ್ಯೆ, ಸೂರ್ಯ ಗ್ರಹಣ.

ಮೇಷ: ವಿದ್ಯಾಭ್ಯಾಸದಲ್ಲಿ ಆತುರ ಸ್ವಭಾವ, ಉದ್ಯೋಗ ನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ವೃಷಭ: ಪತ್ರ ವ್ಯವಹಾರಗಳಲ್ಲಿ ಎಚ್ಚರ, ವಾಹನ ಖರೀದಿಯಲ್ಲಿ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಉತ್ತಮ, ವಿಪರೀತ ರಾಜಯೋಗ, ದಾಂಪತ್ಯದಲ್ಲಿ ಸಮಸ್ಯೆ, ನಿದ್ರಾಭಂಗ.

ಮಿಥುನ: ಅಹಂಭಾವದಿಂದ ಸಮಸ್ಯೆ, ಪ್ರಯಾಣಕ್ಕಾಗಿ ಹಣವ್ಯಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳು ಪ್ರೀತಿಯ ಬಲೆಗೆ ಸಿಲುಕುವರು.

ಕಟಕ: ಮಕ್ಕಳಿಂದ ಗೌರವಕ್ಕೆ ಧಕ್ಕೆ, ವ್ಯಾಪಾರಿಗಳಿಗೆ ಲಾಭ, ಉದ್ಯೋಗದಲ್ಲಿ ಅನುಕೂಲ, ಮಹಿಳಾ ಮಿತ್ರರಿಂದ ಸಮಸ್ಯೆ.

ಸಿಂಹ: ಉದ್ಯೋಗ ಪ್ರಾಪ್ತಿ, ಕೆಲಸಗಳಲ್ಲಿ ಹಿನ್ನಡೆ, ಸರ್ಕಾರಿ ಅಧಿಕಾರಿಗಳಿಂದ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ದೇವತಾ ಕಾರ್ಯಗಳಲ್ಲಿ ಗೊಂದಲ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಮಕ್ಕಳಿಂದ ಅಶಾಂತಿ, ನೆರೆಹೊರೆಯವರಲ್ಲಿ ಮನಃಸ್ತಾಪ, ಉದ್ಯೋಗ ಸ್ಥಳದಲ್ಲಿ ಗೌರವ, ಗೌರವ ಸನ್ಮಾನ ಪ್ರಾಪ್ತಿ.

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಂದ ಸಹಕಾರ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಸಮಸ್ಯೆ, ಉತ್ತಮ ಹೆಸರು ಮಾಡುವ ಹಂಬಲ.

ವೃಶ್ಚಿಕ: ಸಂಗಾತಿಯಿಂದ ನೋವು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಧನಸ್ಸು: ಮಿತ್ರರಿಂದ ಅಸಭ್ಯ ವರ್ತನೆ, ಭವಿಷ್ಯದ ಬಗ್ಗೆ ಚಿಂತೆ, ಮಕ್ಕಳ ವಿಚಾರದಲ್ಲಿ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ನಿದ್ರಾಭಂಗ.

ಮಕರ: ದಾಂಪತ್ಯದಲ್ಲಿ ವಿಪರೀತ ಗಲಾಟೆ, ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಉತ್ಸಾಹ, ಉದ್ಯೋಗದಲ್ಲಿ ಸಮಸ್ಯೆ, ಅವಕಾಶ ಕೈತಪ್ಪುವುದು.

ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಸ್ನೇಹಿತರಿಂದ ಸಾಲದ ಸಹಾಯ, ಕುಟುಂಬದಲ್ಲಿ ವೈಮನಸ್ಸು, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳೊಂದಿಗೆ ಕಲಹ, ಮನೆಯಲ್ಲಿ ಆತಂಕದ ವಾತಾವರಣ, ಬೆನ್ನು ನೋವು, ಪಿತ್ತಬಾಧೆ, ಉಷ್ಣ ಸಂಬಂಧಿತ ರೋಗ, ಆರೋಗ್ಯದ ಬಗ್ಗೆ ಎಚ್ಚರಿಕೆ.

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,

 

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

18 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

19 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

21 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

21 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

22 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

22 hours ago