Featured

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,ದಿನ ಭವಿಷ್ಯ: 26-12-2019

ದಿನ ವಿಶೇಷ: ಎಳ್ಳು ಅಮಾವಾಸ್ಯೆ, ಸೂರ್ಯ ಗ್ರಹಣ.

ಮೇಷ: ವಿದ್ಯಾಭ್ಯಾಸದಲ್ಲಿ ಆತುರ ಸ್ವಭಾವ, ಉದ್ಯೋಗ ನಿಮಿತ್ತ ಪ್ರಯಾಣ, ಕೆಲಸ ಕಾರ್ಯಗಳಲ್ಲಿ ಜಯ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ.

ವೃಷಭ: ಪತ್ರ ವ್ಯವಹಾರಗಳಲ್ಲಿ ಎಚ್ಚರ, ವಾಹನ ಖರೀದಿಯಲ್ಲಿ ಸಮಸ್ಯೆ, ವ್ಯಾಪಾರ ವ್ಯವಹಾರದಲ್ಲಿ ಉತ್ತಮ, ವಿಪರೀತ ರಾಜಯೋಗ, ದಾಂಪತ್ಯದಲ್ಲಿ ಸಮಸ್ಯೆ, ನಿದ್ರಾಭಂಗ.

ಮಿಥುನ: ಅಹಂಭಾವದಿಂದ ಸಮಸ್ಯೆ, ಪ್ರಯಾಣಕ್ಕಾಗಿ ಹಣವ್ಯಯ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳು ಪ್ರೀತಿಯ ಬಲೆಗೆ ಸಿಲುಕುವರು.

ಕಟಕ: ಮಕ್ಕಳಿಂದ ಗೌರವಕ್ಕೆ ಧಕ್ಕೆ, ವ್ಯಾಪಾರಿಗಳಿಗೆ ಲಾಭ, ಉದ್ಯೋಗದಲ್ಲಿ ಅನುಕೂಲ, ಮಹಿಳಾ ಮಿತ್ರರಿಂದ ಸಮಸ್ಯೆ.

ಸಿಂಹ: ಉದ್ಯೋಗ ಪ್ರಾಪ್ತಿ, ಕೆಲಸಗಳಲ್ಲಿ ಹಿನ್ನಡೆ, ಸರ್ಕಾರಿ ಅಧಿಕಾರಿಗಳಿಂದ ಸಮಸ್ಯೆ, ಮನಸ್ಸಿನಲ್ಲಿ ಆತಂಕ, ದೇವತಾ ಕಾರ್ಯಗಳಲ್ಲಿ ಗೊಂದಲ.

ಕನ್ಯಾ: ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ, ಮಕ್ಕಳಿಂದ ಅಶಾಂತಿ, ನೆರೆಹೊರೆಯವರಲ್ಲಿ ಮನಃಸ್ತಾಪ, ಉದ್ಯೋಗ ಸ್ಥಳದಲ್ಲಿ ಗೌರವ, ಗೌರವ ಸನ್ಮಾನ ಪ್ರಾಪ್ತಿ.

ತುಲಾ: ವ್ಯಾಪಾರ-ವ್ಯವಹಾರದಲ್ಲಿ ಅನುಕೂಲ, ಮಕ್ಕಳಿಂದ ಸಹಕಾರ, ಪಿತ್ರಾರ್ಜಿತ ಆಸ್ತಿ ವಿಚಾರವಾಗಿ ಸಮಸ್ಯೆ, ಉತ್ತಮ ಹೆಸರು ಮಾಡುವ ಹಂಬಲ.

ವೃಶ್ಚಿಕ: ಸಂಗಾತಿಯಿಂದ ನೋವು, ತಂದೆಯಿಂದ ಧನಾಗಮನ, ಪ್ರಯಾಣದಲ್ಲಿ ಅನುಕೂಲ, ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರ.

ಧನಸ್ಸು: ಮಿತ್ರರಿಂದ ಅಸಭ್ಯ ವರ್ತನೆ, ಭವಿಷ್ಯದ ಬಗ್ಗೆ ಚಿಂತೆ, ಮಕ್ಕಳ ವಿಚಾರದಲ್ಲಿ ಒತ್ತಡ, ಪ್ರಯಾಣದಲ್ಲಿ ಅಡೆತಡೆ, ನಿದ್ರಾಭಂಗ.

ಮಕರ: ದಾಂಪತ್ಯದಲ್ಲಿ ವಿಪರೀತ ಗಲಾಟೆ, ತಾಂತ್ರಿಕ ವಿದ್ಯಾರ್ಥಿಗಳಲ್ಲಿ ಉತ್ಸಾಹ, ಉದ್ಯೋಗದಲ್ಲಿ ಸಮಸ್ಯೆ, ಅವಕಾಶ ಕೈತಪ್ಪುವುದು.

ಕುಂಭ: ಉನ್ನತ ವಿದ್ಯಾಭ್ಯಾಸದ ಯೋಗ, ಸ್ನೇಹಿತರಿಂದ ಸಾಲದ ಸಹಾಯ, ಕುಟುಂಬದಲ್ಲಿ ವೈಮನಸ್ಸು, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ: ಮಕ್ಕಳೊಂದಿಗೆ ಕಲಹ, ಮನೆಯಲ್ಲಿ ಆತಂಕದ ವಾತಾವರಣ, ಬೆನ್ನು ನೋವು, ಪಿತ್ತಬಾಧೆ, ಉಷ್ಣ ಸಂಬಂಧಿತ ರೋಗ, ಆರೋಗ್ಯದ ಬಗ್ಗೆ ಎಚ್ಚರಿಕೆ.

ಶ್ರೀ ಗಣಪತಿ ಭಟ್.8088827292 ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ,

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago