Featured

ಶ್ರೀ ಗಳ ಆರೋಗ್ಯದಲ್ಲಿ ಚೇತರಿಕೆ , ಭಕ್ತರು ಆತಂಕ ಪಡುವ ಅಗತ್ಯವಿಲ್ಲ: ಡಾ.ಪರಮೇಶ್ – Vishwanews24

ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯ ಮೊದಲಿಗಿಂತಲೂ ಕೊಂಚ ಸುಧಾರಣೆಯಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.
ಇಂದು 2ನೇ ಬಾರಿಗೆ ಮಾಧ್ಯಮಗಳಿಗೆ ಶ್ರೀಗಳ ಆರೋಗ್ಯದ ಕುರಿತು ಮಾಹಿತಿ ನೀಡಿದ ಅವರು, ಬೆಳಗ್ಗೆ ಇದ್ದ ಪರಿಸ್ಥಿತಿಗಿಂತಲೂ ಈಗ ಶ್ರೀಗಳ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ. ಹೀಗಾಗಿ ಭಕ್ತರು ಆತಂಕ ಪಡುವ ಅಗತ್ಯವಿಲ್ಲ. ಶ್ರೀಗಳ ಆರೋಗ್ಯದ ಕುರಿತು ಬೆಂಗಳೂರಿನ ನುರಿತ ವೈದ್ಯರೊಂದಿಗೆ ಸಲಹೆ ಪಡೆದು ಚಿಕಿತ್ಸೆ ಮುಂದುವರೆಸಿದ್ದೇವೆ. ಕೆಲ ವೈದ್ಯರು ಬೆಂಗಳೂರಿನಿಂದ ಆಗಮಿಸುತ್ತಿದ್ದಾರೆ. ಅವರು ಬಂದ ಕೂಡಲೇ ಶ್ರೀಗಳಿಗೆ ಅವರು ಚಿಕಿತ್ಸೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಶ್ರೀಗಳ ಭಕ್ತರು ಆತಂಕ ಪಡುವ ಅಗತ್ಯವಿಲ್ಲ, ವದಂತಿಗಳಿಗೆ ಕಿವಿಗೊಡಬೇಡಿ.. ಮಠದತ್ತ ಭಕ್ತರು ಬರುವುದು. ಕಾಲ ಕಾಲಕ್ಕೆ ಶ್ರೀಗಳ ಆರೋಗ್ಯದ ಕುರಿತು ಮಾಧ್ಯಮಗಳ ಮೂಲಕ ನಿಮಗೆ ನಾವೇ ಮಾಹಿತಿ ನೀಡುತ್ತೇವೆ. ಭಕ್ತರು ಮಠದತ್ತ ಬರುವುದು ಬೇಡ. ಇದರಿಂದ ಭದ್ರತೆಗೂ ತೊಂದರೆಯಾಗಲಿದೆ. ನಮ್ಮ ಕೆಲಸಗಳಿಗೂ ತೊಂದರೆಯಾಗಲಿದೆ ಎಂದು ಡಾ.ಪರಮೇಶ್ ಮನವಿ ಮಾಡಿಕೊಂಡರು.

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago