Featured

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ – vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ

ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ:

ಪ್ರತಿನಿಧಿ ಮಂಡಳಿಯಿಂದ ಚುನಾಯಿತರಾದವರು, ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್, ಪ್ರಕಾಶ್ ಕುಮಾರ್.

ಇದನ್ನೂ ಓದಿ:

Vishwa News 24

Recent Posts

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

24 minutes ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

1 hour ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

2 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

2 hours ago

ಕಟಪಾಡಿ ಅಂಡರ್‌ಪಾಸ್ : ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ ಅಂಡರ್‌ಪಾಸ್  ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್‌ನಲ್ಲಿ ಅಂಡರ್‌ಪಾಸ್ ಮತ್ತು ವೆಹಿಕಲ್…

2 hours ago

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ – vishwanews24

ಕುಂದಾಪುರ: ಡಿವೈಡರ್ ಏರಿ ಹೊಂಡಕ್ಕೆ ಬಿದ್ದ ಲಾರಿ; ಚಾಲಕ ಗಂಭೀರ ಕುಂದಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿ,…

2 hours ago