ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದ ಪದಾಧಿಕಾರಿಗಳು ಹೀಗಿದ್ದಾರೆ. ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಬೊಳ್ಜೆ, ಉಪಾಧ್ಯಕ್ಷರಾಗಿ ಸುಧಾಕರ್ ಕೋಟ್ಯಾನ್ ಬೊಳ್ಜೆ, ಕೋಶಾಧಿಕಾರಿ ಜಯಕುಮಾರ್, ಜೊತೆ ಕಾರ್ಯದರ್ಶಿಯಾಗಿ ಸುರೇಶ್ ಕೆ. ಪೂಜಾರಿ, ಸಚಿನ್ ಎಂ ಸಾಲ್ಯಾನ್ ಬೊಳ್ಜೆ, ಗುರಿಕಾರರಾಗಿ ವಿಠಲ ಕೆ. ಕೋಟ್ಯಾನ್, ವೇಣುಗೋಪಾಲ್ ಉದಿಯಾವರ್, ವಿಠಲ ಅಂಚನ್, ದಿವಾಕರ ಪೂಜಾರಿ, ಅಶೋಕ ಆರ್. ಕೋಟ್ಯಾನ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ:
ಪ್ರತಿನಿಧಿ ಮಂಡಳಿಯಿಂದ ಚುನಾಯಿತರಾದವರು, ಸುಂದರ ಎಸ್ ಕೋಟ್ಯಾನ್, ದಿನೇಶ್ ಎಂ ಸಾಲ್ಯಾನ್, ರಮೇಶ್ ಟಿ ಕೋಟ್ಯಾನ್, ಪ್ರಕಾಶ್ ಟಿ ಕೋಟ್ಯಾನ್, ರವೀಂದ್ರ ಕೋಟ್ಯಾನ್, ದಿವಾಕರ ಬೊಳ್ಜೆ, ಲೋಕನಾಥ ಬೊಳ್ಜೆ, ಶ್ರೀಧರ ಮಾಬಿಯಾನ್, ಸುಧಾಕರ ಕೋಟ್ಯಾನ್, ಸಂತೋಷ್ ಡಿ ಸುವರ್ಣ, ಕಿಶೋರ್ ವಿ ಸಾಲ್ಯಾನ್, ಕಿಶೋರ್ ಟಿ ಬಂಗೇರ, ಚಂದ್ರಶೇಖರ ಎಂ ಬಂಗೇರ, ಸುರೇಶ್ ಕೆ ಪೂಜಾರಿ, ಸಚಿನ್ ಎಂ ಸಾಲ್ಯಾನ್, ಉದಯ ಮಾಬಿಯಾನ, ಸೆಲ್ಯೂತ್ ಕುಮಾರ್, ಜಯಕುಮಾರ್, ನಿತಿನ್ ಕುಮಾರ್ ಪರಾರಿತೋಟ, ರಾಜು ಪೂಜಾರಿ, ನಿತಿನ್ ಜೆ ಸಾಲ್ಯಾನ್, ಸಾಯಿನಾಥ ಬೊಳ್ಜೆ, ದಿನೇಶ್ ಬೊಳ್ಜೆ, ರವಿಕುಮಾರ್, ಪ್ರಕಾಶ್ ಕುಮಾರ್.
ಇದನ್ನೂ ಓದಿ:
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…