Featured

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ – ಹೆಜಮಾಡಿ ಆಸುಪಾಸಿನ ಗರಡಿ ಅರ್ಚಕರಿಗೆ ಆಹಾರದ ಕಿಟ್‌ ವಿತರಣೆ.-vishwanews24

ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿ – ಹೆಜಮಾಡಿ ಆಸುಪಾಸಿನ ಗರಡಿ ಅರ್ಚಕರಿಗೆ ಆಹಾರದ ಕಿಟ್‌ ವಿತರಣೆ.

ಕಾಪು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಹೆಜಮಾಡಿಯಲ್ಲಿ ದಿನಾಂಕ 04.07.2021 ರಂದು ಹೆಜಮಾಡಿ ಆಸುಪಾಸಿನ ಸುಮಾರು 11 ಗರಡಿಯ ಅರ್ಚಕರಿಗೆ ಶ್ರೀ ರಮೇಶ್ ಪಿ ಸಾಲ್ಯಾನ್‌ ರವರ ವತಿಯಂದ ಆಹಾರದ ಕಿಟ್‌ ವಿತರಿಸಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷ ‍ಶ್ರೀ ಲೋಕೇಶ್‌ ಅಮೀನ್‌ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ ಶ್ರೀ ರಮೇಶ್ ಪಿ ಸಾಲ್ಯಾನ್‌, ಮುಲ್ಕಿ ನಗರ ಪಂಚಾಯತ್‌ ನ ಸದಸ್ಯ ‍ಶ್ರೀ ಯೋಗೀಶ್‌ ಕೋಟ್ಯಾನ್‌, ಉದ್ಯಮಿ ಶ್ರೀ ಹರೀಂದ್ರ ಸುವರ್ಣ, ಹೆಜಮಾಡಿ ಗರಡಿಯ ಅರ್ಚಕರಾದ ‍ಶ್ರೀ ಗುರುರಾಜ ಪೂಜಾರಿ, ಹೆಜಮಾಡಿ ಬಿಲ್ಲವರ ಸಂಘದ ಕಾರ್ಯದರ್ಶಿ ಶ್ರೀಮತಿ ಸುನೀತ ಕರ್ಕೇರ, ಕೋಶಾಧಿಕಾರಿ ಪ್ರಭೋದ್‌ ಚಂದ್ರ ಹೆಜಮಾಡಿ, ರಮೇಶ್‌ ಪಿ ಸಾಲ್ಯಾನ್‌ ರವರ ಧರ್ಮಪತ್ನಿ ದೇವಿಕಾ ಇವರುಗಳು ಉಪಸ್ಥಿತರಿದ್ದರು.

ಪ್ರಭೋದ್‌ ಚಂದ್ರ ಹೆಜಮಾಡಿ ಸ್ವಾಗತಿಸಿ ಪ್ರಸ್ತಾವನೆಗೈದರು, ಸುಧೀರ್‌ ಕರ್ಕೇರ ಧನ್ಯವಾದ ನೀಡಿದರು, ಮನೋಹರ್‌ ಹೆಜ್ಮಾಡಿ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

8 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

8 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

8 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

9 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

9 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

9 hours ago