Featured

ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ

: ಶ್ರೀ ಮೂಕಾಂಬಿಕ ದೇವಿಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ . ಖ್ಯಾತ ಜ್ಯೋತಿಷಿ ಗಣಪತಿ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ.8088827292

ಮೇಷ ರಾಶಿ
ಆಸ್ತಿ ವಿವಾದದ ಸುಖಾಂತ್ಯ ಕಾಣಲು ಹಿರಿಯರ ಸಹಕಾರವನ್ನು ಪಡೆಯಿರಿ. ಬಹುದಿನಗಳಿಂದ ಉದ್ಯೋಗ ಇಲ್ಲದವರಿಗೆ ಇಂದು ಉದ್ಯೋಗ ಅವಕಾಶ ಬರಲಿದೆ ಸೂಕ್ತ ಉಪಯೋಗ ಮಾಡಿಕೊಳ್ಳುವುದು ನಿಮ್ಮ ಇಚ್ಛೆ. ಬೇರೆಯವರ ವಿಫಲ ಕಾರ್ಯಗಳಿಗೆ ನಿಮ್ಮನ್ನು ಹೊಣೆ ಮಾಡುವ ಸಾಧ್ಯತೆ ಇರುತ್ತದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಇಂದು ಕುಲದೇವತಾ ದರ್ಶನದ ಅವಕಾಶ ಪಡೆಯುವಿರಿ. ಹಳೆಯ ಸ್ನೇಹಿತರ ಭೇಟಿ ಗಳಿಂದ ಆದಾಯ ತರುವಂತಹ ಹೊಸ ಒಡಂಬಡಿಕೆ ಗಳಿಗೆ ಸಹಿ ಹಾಕುವ ನಿರೀಕ್ಷೆಯಿದೆ. ಸಂಬಂಧಿಕರು ಜನಗಳು ನಿಮ್ಮ ವಿರುದ್ದವಾಗಿ ಆರೋಪ, ನಿಂದನೆ ಮಾಡುವರು ಇದರಿಂದ ನಿಮಗೆ ಬೇಸರ ಹೆಚ್ಚಾಗಬಹುದು.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮ ಪತ್ನಿಯ ವಿಚಾರಗಳಲ್ಲಿ ಸಮಯ ನೀಡಿ ಹಾಗೂ ಅವರ ಆರೋಗ್ಯ ಇಷ್ಟ ಕಷ್ಟಗಳ ಬೇಡಿಕೆಗೆ ಸೂಕ್ತವಾಗಿ ಪ್ರತಿಕ್ರಿಯೆ ನೀಡಿ. ಕೆಲಸ ಕಾರ್ಯಗಳ ಒತ್ತಡಗಳಿಂದ ಎಲ್ಲವನ್ನೂ ದೂರ ಮಾಡಿಕೊಳ್ಳುತ್ತಿರುವ ಹಾಗಿದೆ ಕುಟುಂಬಕ್ಕೆ ಸಮಯ ನೀಡುವುದು ನಿಮ್ಮೆಲ್ಲ ದಣಿವಿಗೆ ಪರಿಹಾರ. ಮಕ್ಕಳ ಜೊತೆ ಬೆರೆಯುವುದು ಹೊಸ ವಿಷಯ ಕಲಿಕೆ ಸಾಧ್ಯತೆ ಇದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲಸಗಳಲ್ಲಿ ಹೆಚ್ಚಿನ ಕೌಶಲ್ಯ ಅಭಿವೃದ್ಧಿ ಪಡಿಸಿಕೊಳ್ಳಲು ಇಂದಿನ ದಿನ ವಿಶೇಷವಾಗಿದೆ. ಕೌಟುಂಬಿಕ ಸ್ವಾಸ್ಥ್ಯವನ್ನು ಕಾಪಾಡಲು ಮನೆ ಶುದ್ಧೀಕರಣ ಮಾಡುವಂತಹ ಕಾರ್ಯಕ್ರಮ ಹಮ್ಮಿಕೊಳ್ಳಿ ಇದರಿಂದ ಕುಟುಂಬದಲ್ಲಿ ಆರೋಗ್ಯ ಸಮಸ್ಯೆ ನಿವಾರಣೆಯಾಗುವ ಸಂಭವವಿದೆ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸದಲ್ಲಿ ಸಣ್ಣ ಪ್ರಮಾದವು ಕೂಡ ಮುಂದೆ ದೊಡ್ಡ ಪೆಟ್ಟನ್ನು ನೀಡುತ್ತದೆ ಆದ್ದರಿಂದ ತಪ್ಪುಗಳು ನಡೆಯದಂತೆ ಕಾರ್ಯನಿರ್ವಹಿಸಿ. ಇಷ್ಟಾರ್ಥ ಸಿದ್ಧಿಗಾಗಿ ಸ್ವಲ್ಪ ಸಮಯ ಕಾಯಬೇಕಾಗುತ್ತದೆ. ನೀವು ಸತ್ಯವಂತರು, ನೀತಿವಂತರು ಅದರಲ್ಲಿ ಎರಡು ಮಾತಿಲ್ಲ ಆದರೆ ನಿಮ್ಮ ಮಾತಿನ್ನು ನಂಬುವರು ಇಲ್ಲ ಎಂಬ ಕೊರಗು ನಿಮ್ಮನ್ನು ಕಾಡುವುದು, ನೀವು ಇವನ್ನೆಲ್ಲ ಮನದಲ್ಲಿ ಇಟ್ಟು ಕೊರಗಬೇಡಿ ಅಭಿವೃದ್ಧಿಯೆಡೆಗೆ ನಿಮ್ಮ ಜೀವನ ಸಾಗಿಸಿ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮಲ್ಲಿ ಯಾವ ಕೆಲಸದ ಮೇಲೆ ಆಸಕ್ತಿ ಇದೆಯೋ ಆ ಕೆಲಸವನ್ನು ಮಾಡಲು ಇಂದೆ ತಯಾರಾಗಿ. ಆರ್ಥಿಕ ಚೇತರಿಕೆ ಇಂದು ಆಗಲಿದೆ. ಉದ್ಯೋಗ ಸ್ಥಳದಲ್ಲಿ ಹೊಸ ಜವಾಬ್ದಾರಿ ನಿಮಗೆ ಸಿಗಲಿದೆ. ಗೃಹ ನಿರ್ಮಾಣ ಕಾರ್ಯಕ್ಕೆ ಕೈ ಹಾಕುವಿರಿ.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ಪ್ರಯತ್ನವನ್ನು ನಿಂದನೆ ಗಳಿಂದ ಅಥವಾ ಅಪಹಾಸ್ಯ ಗಳಿಂದ ಹಾಳು ಮಾಡುವರು ಅವರಿಂದ ದೂರವಿರಿ. ನಿಮ್ಮಲ್ಲಿರುವ ವಿಶಿಷ್ಟ ಗುಣದಿಂದ ಜನಗಳಿಗೆ ಪ್ರಿಯ ಆಗುತ್ತೀರಿ. ಉದ್ಯೋಗದಲ್ಲಿ ಕಿರಿಕಿರಿಯಿಂದ ನಿರಾಶೆ ಆವರಿಸುತ್ತದೆ ಧೈರ್ಯವಾಗಿ ಮುನ್ನುಗ್ಗಿ ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ದೈವ ದೇಗುಲಗಳ ದರ್ಶನ ಭಾಗ್ಯವಿದೆ. ಹೊಸ ಒಪ್ಪಂದಗಳಿಗೆ ಚಾಲನೆ ನೀಡುವಿರಿ. ನಿಮ್ಮ ವಿರುದ್ಧದ ಆಪಾದನೆಗಳಿಗೆ ಮನಸ್ಸಿಗೆ ಬೇಸರವಾಗಬಹುದು. ಕುಟುಂಬಕ್ಕಾಗಿ ಸಮಯವನ್ನು ನೀಡುವುದು ಒಳಿತು.
ಗಣಪತಿ ಭಟ್
8088827292
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಭವಿಷ್ಯದ ಚಿಂತನೆಯಿಂದ ಹೊಸ ಪ್ರಯಾಣಕ್ಕೆ ಸಿದ್ಧತೆ ಮಾಡಿಕೊಳ್ಳುವಿರಿ. ಕುಲದೇವತಾ ಆರಾಧನೆಯಿಂದ ನಿಮ್ಮೆಲ್ಲ ಕೆಲಸಗಳು ಶುಭವಾಗಲಿದೆ. ಹೊಸ ಜಾಗ ನಿಮ್ಮನ್ನು ನಾವಿನ್ಯತೆ ಚೈತನ್ಯ ನೀಡುತ್ತದೆ. ಕೆಲವು ವಿಷಯಗಳನ್ನು ತಪ್ಪಾಗಿ ಅರ್ಥೈಸಿಕೊಂಡು ಅನರ್ಥ ಮಾಡಿಕೊಳ್ಳಬೇಡಿ ಗಣಪತಿ ಭಟ್ 8088827292
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೆಲಸದಲ್ಲಿನ ನಿಪುಣತೆ ಇಂದು ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಕೆಲವು ಆದಾಯಗಳು ನಿಮ್ಮ ಪಾಲಾಗಲಿದೆ. ಗೃಹ ಚಟುವಟಿಕೆ ಕಾರ್ಯಕ್ರಮಗಳು ಮಾಡುವಿರಿ. ಶುಭ ಕಾರ್ಯಕ್ಕೆ ಪ್ರಶಸ್ತವಾದ ಸಮಯವಾಗಿದೆ.
ಗಣಪತಿ ಭಟ್ 8088827292
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಅಧಿಕಾರಿ ವರ್ಗದವರನ್ನು ಇಂದು ನಯವಾದ ಮಾತುಗಳನ್ನು ಆಡಿ ನಿಮ್ಮ ಕಾರ್ಯ ಯೋಜನೆಯನ್ನು ಸಾಕಾರಗೊಳಿಸಿಕೊಳ್ಳಲು ಪ್ರಯತ್ನಪಡಿ. ನಿಮ್ಮಲ್ಲಿನ ಪ್ರತಿಭೆಯು ವಿಶಿಷ್ಟವಾಗಿದ್ದು ವಿನೂತನ ಕೂಡ ಆಗಿದೆ. ಇದನ್ನು ಹಲವಾರು ಜನರು ಗುರುತಿಸಿ ಸ್ಥಾನಮಾನ ಗೌರವಗಳನ್ನು ನೀಡುವರು. ನಿಮ್ಮ ಕಾರ್ಯಶೈಲಿ ಹಾಗೂ ವೈಚಾರಿಕತೆಯ ಸ್ಪಷ್ಟತೆ ಹಾಗೂ ಬದ್ಧತೆಯಿಂದ ಸಹ ಕೂಡಿದೆ.
ಗಣಪತಿ ಭಟ್ 8088827292
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಇಂದು ಸ್ನೇಹ ಹಸ್ತ ವಾಗಿ ಆತ್ಮೀಯರು ಬರುವರು ಇವರಿಂದ ನಿಮ್ಮ ಕಾರ್ಯ ಸಾಧನೆಗೆ ನಿರೀಕ್ಷಿತ ಬೆಂಬಲವೂ ಸಹ ದೊರಕುತ್ತದೆ. ಆದಷ್ಟು ಆತ್ಮೀಯತೆ ಹಾಗೂ ಸ್ನೇಹ ಎಲ್ಲವೂ ಸಹ ಉಳಿಸಿಕೊಂಡು ಮುಂದೆ ಸಾಗುವುದು ನಿಮಗೆ ಒಳಿತು.
ಗಣಪತಿ ಭಟ್ 8088827292
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಣಪತಿ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ. 8088827292

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

21 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago