Featured

ಶ್ರೀ ರಾಮನನ್ನು ಬಿಜೆಪಿ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ – vishwanews24

ಶ್ರೀ ರಾಮನನ್ನು ಬಿಜೆಪಿ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ” ಎಂದರು.

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ, ನಾವು ರಾಮಚಂದ್ರನನ್ನು ಪೂಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

1 hour ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

2 hours ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

2 hours ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

2 hours ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

2 hours ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

2 hours ago