ಉಡುಪಿ: ಮುಗ್ಧಜನರನ್ನು ವಂಚಿಸುವಂತೆ ತೋರುತ್ತಿರುವ ಕೊರೊನಾ ಮಹಾಮಾರಿ ಕಾರ್ಯಾಚರಣೆ ಜನರಿಗೆ ಉಪಕಾರಿಯಾಗಿರದೆ, ಜನರನ್ನು ಭಯಭೀತರನ್ನಾಗಿಸುವ ಸಂಶಯಾಸ್ಪದ ಬೆಳವಣಿಗೆ ನಡೆಯುತ್ತಿರುವುದು ಖಂಡನೀಯ, ಆಕ್ಷೇಪಾರ್ಹ ಎಂದು ಶ್ರೀರಾಮ ಸೇನೆ ತಿಳಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸರಕಾರದ ನಿರ್ಧಾರಗಳು ಮತ್ತು ಸೇವೆಗಳು ಜನಹಿತಕ್ಕಾಗಿ ಇರಬೇಕು. ಅದು ಬಿಟ್ಟು ಜನರನ್ನು ಭಯಭೀತರನ್ನಾಗಿಸಿ, ಮೂರ್ಖರನ್ನಾಗಿಸುವುದಕ್ಕೆ ಅಲ್ಲ.
ಈ ಬಗ್ಗೆ ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ಸದಾ ಮುಗ್ಧ, ಸಾಮಾನ್ಯ ಜನರ ಪರವಾಗಿ ಧ್ವನಿಗೂಡಿಸುತ್ತದೆ. ಕೊರೊನಾ ಹೆಸರಿನಲ್ಲಿ ನಡೆಯುವ ವಂಚನೆ ಮತ್ತು ಆಡಳಿತ ವೈಫಲ್ಯವನ್ನು ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಮತ್ತು ಜಿಲ್ಲಾ ಗೌರವಾಧ್ಯಕ್ಷಾದ ಡಿ.ರಾಧಾಕೃಷ್ಣ ಶೆಟ್ಟಿ ಜಂಟಿಯಾಗಿ ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…