ಉಡುಪಿ: ಮುಗ್ಧಜನರನ್ನು ವಂಚಿಸುವಂತೆ ತೋರುತ್ತಿರುವ ಕೊರೊನಾ ಮಹಾಮಾರಿ ಕಾರ್ಯಾಚರಣೆ ಜನರಿಗೆ ಉಪಕಾರಿಯಾಗಿರದೆ, ಜನರನ್ನು ಭಯಭೀತರನ್ನಾಗಿಸುವ ಸಂಶಯಾಸ್ಪದ ಬೆಳವಣಿಗೆ ನಡೆಯುತ್ತಿರುವುದು ಖಂಡನೀಯ, ಆಕ್ಷೇಪಾರ್ಹ ಎಂದು ಶ್ರೀರಾಮ ಸೇನೆ ತಿಳಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸರಕಾರದ ನಿರ್ಧಾರಗಳು ಮತ್ತು ಸೇವೆಗಳು ಜನಹಿತಕ್ಕಾಗಿ ಇರಬೇಕು. ಅದು ಬಿಟ್ಟು ಜನರನ್ನು ಭಯಭೀತರನ್ನಾಗಿಸಿ, ಮೂರ್ಖರನ್ನಾಗಿಸುವುದಕ್ಕೆ ಅಲ್ಲ.
ಈ ಬಗ್ಗೆ ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ಸದಾ ಮುಗ್ಧ, ಸಾಮಾನ್ಯ ಜನರ ಪರವಾಗಿ ಧ್ವನಿಗೂಡಿಸುತ್ತದೆ. ಕೊರೊನಾ ಹೆಸರಿನಲ್ಲಿ ನಡೆಯುವ ವಂಚನೆ ಮತ್ತು ಆಡಳಿತ ವೈಫಲ್ಯವನ್ನು ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಮತ್ತು ಜಿಲ್ಲಾ ಗೌರವಾಧ್ಯಕ್ಷಾದ ಡಿ.ರಾಧಾಕೃಷ್ಣ ಶೆಟ್ಟಿ ಜಂಟಿಯಾಗಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…