ಉಡುಪಿ: ಮುಗ್ಧಜನರನ್ನು ವಂಚಿಸುವಂತೆ ತೋರುತ್ತಿರುವ ಕೊರೊನಾ ಮಹಾಮಾರಿ ಕಾರ್ಯಾಚರಣೆ ಜನರಿಗೆ ಉಪಕಾರಿಯಾಗಿರದೆ, ಜನರನ್ನು ಭಯಭೀತರನ್ನಾಗಿಸುವ ಸಂಶಯಾಸ್ಪದ ಬೆಳವಣಿಗೆ ನಡೆಯುತ್ತಿರುವುದು ಖಂಡನೀಯ, ಆಕ್ಷೇಪಾರ್ಹ ಎಂದು ಶ್ರೀರಾಮ ಸೇನೆ ತಿಳಿಸಿದೆ.
ಪ್ರಜಾಪ್ರಭುತ್ವ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುತ್ತಿರುವ ಸರಕಾರದ ನಿರ್ಧಾರಗಳು ಮತ್ತು ಸೇವೆಗಳು ಜನಹಿತಕ್ಕಾಗಿ ಇರಬೇಕು. ಅದು ಬಿಟ್ಟು ಜನರನ್ನು ಭಯಭೀತರನ್ನಾಗಿಸಿ, ಮೂರ್ಖರನ್ನಾಗಿಸುವುದಕ್ಕೆ ಅಲ್ಲ.
ಈ ಬಗ್ಗೆ ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ಸದಾ ಮುಗ್ಧ, ಸಾಮಾನ್ಯ ಜನರ ಪರವಾಗಿ ಧ್ವನಿಗೂಡಿಸುತ್ತದೆ. ಕೊರೊನಾ ಹೆಸರಿನಲ್ಲಿ ನಡೆಯುವ ವಂಚನೆ ಮತ್ತು ಆಡಳಿತ ವೈಫಲ್ಯವನ್ನು ಉಡುಪಿ ಜಿಲ್ಲೆಯ ಶ್ರೀ ರಾಮಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ಮತ್ತು ಜಿಲ್ಲಾ ಗೌರವಾಧ್ಯಕ್ಷಾದ ಡಿ.ರಾಧಾಕೃಷ್ಣ ಶೆಟ್ಟಿ ಜಂಟಿಯಾಗಿ ತಿಳಿಸಿದ್ದಾರೆ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…