Featured

ಶ್ರೀ ವೆಂಕಟೇಶ್ವರ ಸ್ವಾಮಿಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ -Vishwanews24

ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಹಣಕಾಸಿನ ವಿಷಯದಲ್ಲಿ ಮಾಧ್ಯಮವಾದ ಸ್ಥಿತಿ ಕಂಡುಬರಲಿದೆ. ನಿರೀಕ್ಷೆಯಿಟ್ಟು ಮಾಡಿದ ಕೆಲಸವು ವಿಳಂಬವಾಗಬಹುದು. ಸಾಮಾಜಿಕ ಕ್ಷೇತ್ರದಲ್ಲಿ ನಿಮ್ಮ ಕಾರ್ಯಗಳು ಚುರುಕು ಪಡೆಯಲಿದೆ. ವಾರಾಂತ್ಯದ ವರೆಗೂ ಆಲಸ್ಯತನವನ್ನು ಯಾವುದೇ ಕಾರಣಕ್ಕೂ ಪ್ರವೇಶ ಆಗದಂತೆ ನೋಡಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಮಕ್ಕಳ ವಿಷಯವಾಗಿ ಬೇಸರದ ಸಂಗತಿಗಳು ಬರಬಹುದು, ಆದಷ್ಟು ಅವರನ್ನು ಸರಿದಾರಿಗೆ ತನ್ನಿ. ನೌಕರಿಯಲ್ಲಿ ಮಧ್ಯಮಗತಿಯ ಕಾರ್ಯ ಆಗಲಿದೆ. ಸಂಗಾತಿಯ ಮನಸ್ಸು ಹೆಚ್ಚು ಖಿನ್ನತೆಯಿಂದ ಕೂಡಿರಲಿದೆ. ನಿಮ್ಮ ಯೋಜನೆಗಳಿಗೆ ಕುಟುಂಬಸ್ಥರ ನೆರವು ಅಗತ್ಯ ಬೀಳುವುದು, ಯಾವುದೇ ಸಂಕೋಚ ಪಡದೆ ಪಡೆಯಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸ್ನೇಹ ಸಂಬಂಧಗಳಲ್ಲಿ ಬಿರುಕು ಬರುವ ಸಾಧ್ಯತೆ ಕಂಡು ಬರಲಿದೆ. ಅತಿಮುಖ್ಯ ಕೆಲಸಕ್ಕೆ ಸಾಲ ಕೇಳುವ ಪ್ರಮೇಯ ಬರಬಹುದಾಗಿದೆ. ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಮುತುವರ್ಜಿ ಕಾಣಬಹುದು. ಕೆಲವು ಕೆಲಸಗಳ ವಿಳಂಬದಿಂದ ಹೆಚ್ಚಿನ ಒತ್ತಡ ನಿಮಗೆ ಕಾಡಲಿದೆ. ಕುಟುಂಬದಲ್ಲಿ ನೆಂಟರಿಷ್ಟರ ಆಗಮನ ದಿಂದ ಖರ್ಚುಗಳು ಹೆಚ್ಚಾಗುತ್ತಾ ಸಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ತಲೆನೋವು ಸಂಬಂಧಿತ ಅನಾರೋಗ್ಯಗಳು ನಿಮಗೆ ಬಾಧೆ ಕೊಡಬಹುದು. ಇಂದಿನ ದಿನದ ಸುಖಕ್ಕಾಗಿ ಜೀವನ ನಡೆಸುವುದು ತಪ್ಪಾಗುತ್ತದೆ ಭವಿಷ್ಯದ ಬಗ್ಗೆ ಯೋಚಿಸುವುದು ಒಳ್ಳೆಯದು. ಸಂಗಾತಿಯ ಮನಸ್ಥಿತಿ ಉತ್ತಮವಾಗಿರುವುದಿಲ್ಲ ಇದರಿಂದ ಮನೆಯಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ. ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಹೋಗುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಬಲಪ್ರಯೋಗದಿಂದ ಏನನ್ನು ಸಾಧಿಸಲು ಸಾಧ್ಯವಿಲ್ಲ ನಿಮ್ಮ ಮನಸ್ಸನ್ನು ನಿಯಂತ್ರಿಸಿ ಬುದ್ಧಿಶಕ್ತಿಯಿಂದ ಪ್ರಯತ್ನಿಸಿ ನೋಡಿ ಸರ್ವತ್ರ ಯಶಸ್ಸು ಕಂಡುಬರುತ್ತದೆ. ಪತ್ನಿಯೊಂದಿಗಿನ ಭಾಂದವ್ಯ ಅವಿಸ್ಮರಣೀಯ ಎನಿಸಲಿದೆ. ಕುಟುಂಬದಲ್ಲಿ ವಿಶೇಷ ಎನಿಸುವಂತಹ ಬದಲಾವಣೆಯನ್ನು ಬಯಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ನೀವು ತೊಡಗಿಸಿಕೊಳ್ಳುವಿರಿ. ನಿಮ್ಮ ಕೆಲಸದ ಬಗೆಗಿನ ಅಪಸ್ವರವೂ ಕಡಿಮೆಯಾಗಲಿದೆ. ವಾರದ ಪೂರ್ತಿ ಆರೋಗ್ಯಯುತವಾಗಿ ಕೆಲಸದಲ್ಲಿ ಪಾಲ್ಗೊಳ್ಳುವಿರಿ. ಕೊಟ್ಟಿರುವ ಕೆಲಸದಲ್ಲಿ ಶ್ರೇಷ್ಠ ಮಟ್ಟದ ಸಾಧನೆ ಆಗುತ್ತದೆ. ಸ್ವಂತ ಉದ್ಯಮಿಗಳಿಗೆ ಕೆಲಸಗಾರರಿಂದ ತೊಂದರೆ ಬರಬಹುದು. ಆರ್ಥಿಕವಾಗಿ ನಿಶ್ಚಿತ ಯಶಸ್ಸು ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ರೋಮಾಂಚನ ಭರಿತ ದಿನಗಳಿಂದ ಕೂಡಿರಲಿದೆ. ಪ್ರಣಯದಲ್ಲಿ ಹೆಚ್ಚಿನ ಆಸಕ್ತಿ ಮೂಡುತ್ತದೆ. ಮನರಂಜನೆ ಮೋಜಿನ ಸಂದರ್ಭಗಳು ಹೆಚ್ಚಾಗಬಹುದು. ಆರ್ಥಿಕವಾಗಿ ದುಂದುವೆಚ್ಚ ನಿಮ್ಮ ಭವಿಷ್ಯಕ್ಕೆ ಸಮಸ್ಯೆ ತಂದೊಡ್ಡುತ್ತದೆ. ಪ್ರೀತಿ ಪಾತ್ರರ ಜೊತೆಗೆ ಪ್ರವಾಸದ ಕ್ಷಣಗಳನ್ನು ಅನುಭವಿಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗಬಹುದು. ಯೋಜನೆಗಳನ್ನು ನಿಮ್ಮ ಸ್ವಭಾವದಿಂದ ಕೈ ಚೆಲ್ಲಬಹುದು. ಅತಿಯಾಗಿ ನಂಬಿ ಹಣ ಕಳೆದುಕೊಳ್ಳುವ ಸ್ಥಿತಿಯಿದೆ ಎಚ್ಚರವಿರಲಿ. ಸಾಧು-ಸಂತರ ಹಾಗೂ ಪುಣ್ಯಸ್ಥಳ ಕ್ಷೇತ್ರಗಳ ಭೇಟಿ ನೀಡುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ಪ್ರಾಪ್ತಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮಕ್ಕಳ ಒಡನಾಟವು ನಿಮ್ಮಲ್ಲಿ ಹೊಸತನ ತರಲಿದೆ. ಸಂಗಾತಿಯು ಮುನಿಸಿಕೊಂಡಿರುವ ಸಾಧ್ಯತೆಗಳನ್ನು ಕಾಣಬಹುದು. ಕುಟುಂಬದ ಹಿರಿಯರೊಡನೆ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಸ್ಥಳ ಬದಲಾವಣೆ ಮಾಡುವ ನಿಮ್ಮ ವಿಚಾರ ಪ್ರಗತಿದಾಯಕ ವಾಗಿಲ್ಲ. ವಿನಾಕಾರಣ ವಿರೋಧಿ ವರ್ಗದವರು ಹೆಚ್ಚಾಗುವ ಸಾಧ್ಯತೆ ಇದೆ. ಆಹಾರದ ವಿಷಯವಾಗಿ ಸಂತೃಪ್ತಿ ಭಾವನೆ ಮೂಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆರ್ಥಿಕ ದೃಷ್ಟಿಕೋನದಿಂದ ಹೆಚ್ಚಿನ ಪರಿಶ್ರಮ ಅಗತ್ಯವಿದೆ. ಏಕಾಗ್ರತೆಯನ್ನು ಅವಶ್ಯಕವಾಗಿ ಬೆಳೆಸಿಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ. ನಿಮ್ಮ ಯೋಜನೆಯನ್ನು ಇನ್ನೊಬ್ಬರು ನಕಲು ಮಾಡಬಹುದು. ಆರ್ಥಿಕ ದೃಷ್ಟಿಯಿಂದ ಆದಾಯದಲ್ಲಿ ಏರುಪೇರು ಕಂಡು ಬರುತ್ತದೆ, ಬಂದ ಹಣವು ವಿಪರೀತ ಖರ್ಚು ಗಳಿಂದ ಕಳೆದುಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಕುಟುಂಬದ ಹಿತಾಸಕ್ತಿಗೆ ನೀವು ಕಠಿಣ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಪ್ರಾರಂಭದಲ್ಲಿ ಸ್ವಲ್ಪ ಮಟ್ಟಿಗೆ ಸಮಸ್ಯೆ ಬಂದರೂ ಸಹ ವಾರಾಂತ್ಯದಲ್ಲಿ ನೆಮ್ಮದಿಯಿಂದ ಕಾಲ ಕಳೆಯುವಿರಿ. ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಕಿರುಕುಳ ಹೆಚ್ಚಾಗಬಹುದು. ಆರ್ಥಿಕ ದೃಷ್ಟಿಯಿಂದ ಅಂದುಕೊಂಡಿರುವ ಕೆಲಸ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಸಂಗಾತಿಯ ಹಿತನುಡಿಗಳು ಹಾಗೂ ಅವರ ಪ್ರೇಮ ನಿಮಗೆ ಚೈತನ್ಯ ತಂದುಕೊಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಭವಿಷ್ಯದ ಹಿತದೃಷ್ಟಿಯಿಂದ ಉತ್ತಮ ಹೂಡಿಕೆಗಳಲ್ಲಿ ಆಸಕ್ತಿ ವಹಿಸುತ್ತೀರಿ. ಪಿತ್ರಾರ್ಜಿತ ಆಸ್ತಿ ಗಳಿಗೆ ಹೋರಾಟ ಮಾಡಬೇಕಾದ ಅನಿವಾರ್ಯತೆ ಇದೆ. ಇಂದು ನಿಮ್ಮ ಕಾರ್ಯದಲ್ಲಿ ಅಡೆ-ತಡೆಗಳು ಹೆಚ್ಚಾಗಿ ಕಂಡುಬಂದರು ಅದರ ಗೆಲುವು ಕೊನೆಯ ಹಂತದಲ್ಲಿ ನಿಮ್ಮದಾಗಲಿದೆ. ಭವಿಷ್ಯದ ಸ್ಪಷ್ಟ ಕಲ್ಪನೆಯಿಂದ ಕೆಲವು ಯೋಚನೆಗಳನ್ನು ಸಾಕಾರಕ್ಕೆ ತರಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago