ಶ್ರೀ ಶಾರದಾಂಬೇಯ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262
ಮೇಷ ರಾಶಿ
ಯೋಜನೆಗಳಲ್ಲಿ ಪ್ರಸನ್ನ ಚಿತ್ತದಿಂದ ಭಾಗವಹಿಸುವಿರಿ. ನಿಮ್ಮ ಕೆಲವು ವಿಷಯಗಳಿಗೆ ಸೂಕ್ತ ಸ್ಥಾನಮಾನ ಸಿಗುತ್ತದೆ. ಶೈಕ್ಷಣಿಕ ವಿಷಯದಲ್ಲಿ ಸಾಧನೆ ಆಗುವುದು ಖಚಿತ. ಸಂಗಾತಿಯೊಡನೆ ಮನರಂಜನೆಗೆ ಅವಕಾಶಗಳು ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಷಭ ರಾಶಿ
ಮೊದಲು ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿ. ವೈಯಕ್ತಿಕ ಸಮಸ್ಯೆಗಳು ನಿಮಗೆ ಭಾದೆ ನೀಡಬಹುದು. ಕೆಲವು ವಿಷಯಗಳನ್ನು ಅನಗತ್ಯವಾಗಿ ಚರ್ಚಿಸಿ ಸಿಲುಕಬೇಡಿ. ಕುಟುಂಬಸ್ಥರೊಡನೇ ವಿವಾದ ಮಾಡುವುದು ಸರಿಯಲ್ಲ. ಮಕ್ಕಳಿಂದ ಸಂತಸದ ವಾತಾವರಣ ಇರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಿಥುನ ರಾಶಿ
ನವೀನ ಪ್ರಯೋಗಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಪ್ರಾಪಂಚಿಕ ವ್ಯವಹಾರಗಳನ್ನು ಅರ್ಥಮಾಡಿಕೊಳ್ಳುವ ಶಕ್ತಿ ಬೆಳೆಸಿಕೊಳ್ಳಿ. ಆರ್ಥಿಕವಾಗಿ ಸದೃಢರಾಗಲು ನಿಮ್ಮ ಆಲಸ್ಯತನವನ್ನು ತೆಗೆದು ಹಾಕುವುದು ಒಳಿತು. ಕೆಲವು ವಿಚಾರಗಳು ಸಂದರ್ಭಕ್ಕನುಸಾರವಾಗಿ ಪ್ರಸ್ತುತಪಡಿಸುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕರ್ಕಾಟಕ ರಾಶಿ
ಅನಗತ್ಯವಾದ ಕಾಲಹರಣ ಸರಿಯಲ್ಲ. ವಿವಾದಾಸ್ಪದ ವಿಚಾರಗಳಿಂದ ದೂರವಿರುವುದು ಕ್ಷೇಮ. ವ್ಯಾಪಾರಸ್ಥರಿಗೆ ಶುಭಫಲಗಳು ಕಂಡುಬರುತ್ತದೆ. ಆದಾಯ ಗಳಿಕೆಯಲ್ಲಿ ಲಾಭ ಹೆಚ್ಚಾಗಲಿದೆ. ನಿಮ್ಮ ಕಠೋರ ಮಾತುಗಳು ಬೇರೆಯವರಿಗೆ ನೋವು ತರಿಸುತ್ತದೆ ಮಾತಿನಲ್ಲಿ ನಿಗಾ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಸಿಂಹ ರಾಶಿ
ನಿಮ್ಮ ಅಭಿವೃದ್ಧಿಯ ಪ್ರಯತ್ನಕ್ಕೆ ಚಾಲನೆ ದೊರೆಯುತ್ತದೆ. ಹತಾಶ ಭಾವನೆಯನ್ನು ತೆಗೆದುಹಾಕುವುದು ಒಳ್ಳೆಯದು. ಗೆಲುವಿನ ಸಿಹಿ ಅನುಭವವನ್ನು ಈ ದಿನ ಕಾಣಬಹುದು. ನಿಮ್ಮ ನಡಿಗೆಯ ದಾರಿಗೆ ಹಲವಾರು ಕಷ್ಟಗಳು ಬರಲಿವೆ ಯಾವುದಕ್ಕೂ ಜಗ್ಗದೆ ಗುರಿಯನ್ನು ಮುಟ್ಟಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕನ್ಯಾ ರಾಶಿ
ಕುಟುಂಬದಲ್ಲಿ ಸಂತಸದ ವಾತಾವರಣ ಇರುತ್ತದೆ. ನಿಮ್ಮ ಮನಸ್ಸಿನ ಆಕಾಂಕ್ಷೆಗಳು ದೊಡ್ಡ ಮಟ್ಟದ್ದಾಗಿದ್ದಾಗಿದ್ದು ಅದನ್ನು ಹಂತಹಂತವಾಗಿ ಸಾಧಿಸಲು ಪ್ರಯತ್ನಿಸಿ. ಸಂಗಾತಿಯ ಹಿತ ನುಡಿಗಳು ನಿಮಗೆ ಬೆಂಬಲವಾಗಿ ಇರುತ್ತದೆ. ಭವಿಷ್ಯದ ಯೋಜನೆಗೆ ಇಂದೇ ತಯಾರಿ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ತುಲಾ ರಾಶಿ
ಗೃಹ ಸಂಬಂಧಿತ ಕಾರ್ಯಗಳಲ್ಲಿ ಯಶಸ್ವಿಯಾಗುತ್ತೀರಿ. ಬಾಕಿ ಪಾವತಿಗಳನ್ನು ಯಶಸ್ವಿಯಾಗಿ ಪಡೆದುಕೊಳ್ಳುವಿರಿ. ನಿರೀಕ್ಷಿತ ಆರ್ಥಿಕ ಯೋಜನೆಯು ಕುಂಠಿತವಾಗಿದ್ದು ಸ್ವಲ್ಪಮಟ್ಟಿಗೆ ಹಣಕಾಸಿನಲ್ಲಿ ಹಿನ್ನಡೆ ಕಂಡುಬರುತ್ತದೆ. ಸಾಧು-ಸಂತರ ಪುಣ್ಯ ದರ್ಶನ ಪ್ರಾಪ್ತಿಯಾಗುತ್ತದೆ. ದೈವಿಕ ಹರಕೆಗಳನ್ನು ತೀರಿಸುವ ಮನಇಚ್ಚೆ ಪೂರ್ಣಗೊಳ್ಳುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ವೃಶ್ಚಿಕ ರಾಶಿ
ಅವಿವಾಹಿತರಿಗೆ ವಿವಾಹವೂ ಕೂಡಿ ಬರುವ ಸಾಧ್ಯತೆ ಕಾಣಬಹುದು. ಯೋಜನೆಗಳಲ್ಲಿ ಶತ್ರುಪೀಡೆ ಹೆಚ್ಚಾಗಲಿದೆ. ಕೆಲವೊಮ್ಮೆ ನಡೆಯುವ ಅಚಾತುರ್ಯ ಗಳನ್ನು ಮನಸ್ಸಲ್ಲಿಟ್ಟುಕೊಂಡು ಕೊರಗುತ್ತಾ ಕೂರಬೇಡಿ. ತಪ್ಪುಗಳನ್ನು ಸರಿ ಪಡಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಧನಸ್ಸು ರಾಶಿ
ತಪ್ಪುಗಳನ್ನು ತಿದ್ದಿಕೊಳ್ಳುವುದು ದೊಡ್ಡ ಗುಣ ಅದು ನಿಮ್ಮಲ್ಲಿ ಕಾಡಬಹುದಾಗಿದೆ. ಕಾರ್ಯಕ್ಷೇತ್ರಗಳಲ್ಲಿ ಎದುರಾಗುವ ಸಮಸ್ಯೆಗಳಿಂದ ನಿಮ್ಮಲ್ಲಿ ಮಾನಸಿಕ ಚಿಂತೆಗಳು ಹೆಚ್ಚಾಗುತ್ತದೆ. ತ್ವರಿತವಾಗಿ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು ಒಳಿತು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮಕರ ರಾಶಿ
ನಿಮ್ಮೆಲ್ಲಾ ವಿಚಾರಗಳಿಗೆ ಕುಟುಂಬಸ್ಥರು ಬೆಂಗಾವಲಾಗಿ ನಿಲ್ಲಲಿದ್ದಾರೆ ಹೆಚ್ಚು ಚಿಂತೆ ಮಾಡುವುದು ಸರಿಯಲ್ಲ. ಈ ದಿನ ಕೆಲವು ಸೋಜಿಗ ಎನಿಸುವ ವಿಚಾರಗಳನ್ನು ಕೇಳುವಿರಿ. ಆರ್ಥಿಕವಾಗಿ ಸಂಜೆಯ ವೇಳೆಗೆ ನಿಮ್ಮ ನಿರೀಕ್ಷೆ ಸರಿಹೋಗುತ್ತದೆ. ಹೊಸ ಯೋಜನೆಯ ಪ್ರಾರಂಭದಿಂದ ನಿಮ್ಮ ಬಹುದಿನದ ಸಂಕಷ್ಟಗಳು ದೂರವಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಕುಂಭ ರಾಶಿ
ಮಕ್ಕಳಿಂದ ಕುಟುಂಬದಲ್ಲಿ ಸಂತೋಷದ ವಾತಾವರಣ ಪ್ರಾಪ್ತಿಯಾಗುತ್ತದೆ. ಸಂಗಾತಿಯು ನಿಮ್ಮ ಕಷ್ಟನಷ್ಟಗಳಿಗೆ ಸಹಭಾಗಿಯಾಗಿ ನಿಮ್ಮನ್ನು ಆರೈಕೆ ಮಾಡುವರು. ಹಿರಿಯರು ದೊಡ್ಡಮಟ್ಟದ ಜವಾಬ್ದಾರಿಗಳನ್ನು ನೀಡುವ ಸಾಧ್ಯತೆ ಕಾಣಬಹುದು. ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಮೀನ ರಾಶಿ
ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನ ಮಾಡಿ. ಪಾಲುದಾರಿಕೆ ವ್ಯವಹಾರ ಮಾಡುವುದು ಒಳ್ಳೆಯದಲ್ಲ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆಯಿದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ
ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…