ಕಾಪು: ಶ್ರೀ ಸಾಯಿ ಈಶ್ವರ್ ಗುರೂಜಿ ದಿವ್ಯ ಸಂಕಲ್ಪದಲ್ಲಿ ದುರ್ಗಾಷ್ಟಮಿಯ ಪ್ರಯುಕ್ತ ದ್ವಾರಕಾಮಾಯಿ ಮಠ ಶಂಕರಪುರದಲ್ಲಿ ದಿನಾಂಕ 3-ಅಕ್ಟೋಬರ್ ಸೋಮವಾರದಂದು ಬೆಳಿಗ್ಗೆ 6.30 ರಿಂದ 7 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ ನಡೆಯಲಿದೆ.
ಚಿನ್ನದ ಮೂಗುತಿ ಧಾರಣೆ ಮಾಡಿಕೊಳ್ಳಲು ಇಚ್ಛಿಸುವವರು ಮಠದ ಕಛೇರಿಯನ್ನು ಸಂಪರ್ಕಿಸಿ ಹೆಸರು ನೊಂದಾವಣೆ ಮಾಡಿಕೊಳ್ಳಬೇಕು ಎಂದು ಪ್ರಕಟನೆ ತಿಳಿಸಿದೆ.
ಕಳೆದ ವರ್ಷ ರಾಷ್ಟೀಯ ಸ್ವಯಂ ಸೇವಕ ಸಂಗದ ಹಿರಿಯರಾದ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಉಪಸ್ಥಿತಿಯಲ್ಲಿ ನೂರಾರು ಹೆಣ್ಣು ಮಕ್ಕಳಿಗೆ ಉಚಿತವಾಗಿ ಚಿನ್ನದ ಮೂಗುತಿ ಧಾರಣೆ ಮಾಡಲಾಗಿತ್ತು.
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…
ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…
ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…
ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು…
ಮಣಿಪಾಲ: ಯುವತಿಯ ಕೊಲೆಗೆ ಯತ್ನಿಸಿ ಸುಲಿಗೆ ಪ್ರಕರಣ: ಸ್ನೇಹಿತೆಯ ಬಂಧನ ಉಡುಪಿ: ಮಣಿಪಾಲದ ಶಾಂತಿನಗರದ ಬಳಿಯ ರೂಮಿನಲ್ಲಿ ಅಂಕೋಲದ ಯೋಗೀತಾ…
ಉಡುಪಿ: ಕೋಡಿ ಬೆಂಗ್ರೆ ಬಳಿ ಬೋಟ್ ಮುಳುಗಡೆ; 6 ಮಂದಿ ಮೀನುಗಾರರ ರಕ್ಷಣೆ ಉಡುಪಿ : ಮಲ್ಪೆ ಮೀನುಗಾರಿಕೆ ಬಂದರಿನಿಂದ…