Featured

ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ದೃಢ ನಿಶ್ಚಯದಿಂದ ಕಾರ್ಯಗಳು ಪ್ರಗತಿಯಾಗುತ್ತದೆ. ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳಿತು. ಪರಾವಲಂಬನೆ ಬೇಡವೇ ಬೇಡ. ಕುಟುಂಬಸ್ಥರ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿ. ಹಿರಿಯರ ಬಗ್ಗೆ ಗೌರವವಿರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಪ್ರತಿಯೊಂದು ಕೆಲಸಗಳಿಗೆ ಆತ್ಮೀಯರ ಬೆಂಬಲ ಸಿಗುವುದು. ನಿರೀಕ್ಷಿತ ಕಾರ್ಯಗಳು ಕೈಗೂಡುತ್ತದೆ. ಭಯಗ್ರಸ್ಥ ವಾತಾವರಣವನ್ನು ತೆಗೆದುಹಾಕಿ. ಮನೋ ವ್ಯಾಧಿಯನ್ನು ಹೊರತುಪಡಿಸಿದ ಮುನ್ನುಗ್ಗಿ. ಈ ದಿನ ಮನರಂಜನೆ ಅವಕಾಶಗಳು ಸಿಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ವ್ಯವಹಾರಗಳು ನಿರೀಕ್ಷಿತವಾಗಿ ನಡೆಯಲಿದೆ. ಮೇಲಾಧಿಕಾರಿಗಳು ನಿಮಗೆ ಸೂಕ್ತ ಸ್ಥಾನಮಾನ ನೀಡಲಿದ್ದಾರೆ. ಕೆಲಸದಲ್ಲಿ ದಿಡೀರನೆ ಸಮಸ್ಯೆ ಉದ್ಭವವಾಗಬಹುದು. ನಿಮ್ಮ ಪರಿಶ್ರಮ, ಉತ್ತಮ ನಡತೆ ಅಡ್ಡಿ ಆತಂಕವಿಲ್ಲದೆ ಕೆಲಸವನ್ನು ಪೂರೈಸುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ವಿರೋಧಿಗಳ ನಿಮಗೆ ಉಪಟಳ ನೀಡುವ ಸಾಧ್ಯತೆ ಕಂಡುಬರುತ್ತದೆ. ತಪ್ಪಾಗದಂತೆ ಕಾರ್ಯನಿರ್ವಹಿಸುವುದು ಒಳಿತು. ಅನಿರೀಕ್ಷಿತವಾಗಿ ಪ್ರಯಾಣ ಬೆಳೆಸಬೇಕಾದ ಸಂಭವವಿದೆ. ಆರೋಗ್ಯದಲ್ಲಿ ಎಚ್ಚರಿಕೆ ಇರಲಿ. ವ್ಯವಹಾರಗಳಲ್ಲಿ ಉತ್ತಮ ವರ್ತನೆ ಹಾಗೂ ಆರ್ಥಿಕ ಲಾಭ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಕೆಲಸವನ್ನು ಬದಲಾವಣೆ ಮಾಡಲು ಯೋಚನೆ ಮಾಡುವಿರಿ. ಹೊಸ ಹೂಡಿಕೆಗಳಲ್ಲಿ ಆಸಕ್ತಿ ಕಂಡು ಬರುತ್ತದೆ. ಹಣಕಾಸಿನ ವ್ಯವಹಾರಗಳು ಅಂದುಕೊಂಡ ಪ್ರಕಾರ ನಡೆಯದೆ ಇರಬಹುದು. ಕೌಟುಂಬಿಕ ಕಲಹಗಳು ಹೆಚ್ಚಾಗುವ ಸಾಧ್ಯತೆ ಇದೆ. ದುಂದುವೆಚ್ಚ ಮಾಡುವುದು ಒಳಿತಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮ್ಮ ಯೋಜನೆಗಳು ಕೆಲವೊಂದು ಕಾರಣಗಳಿಂದ ಬದಲಾಗುವ ಸಾಧ್ಯತೆಯಿದೆ. ಸ್ಥಳ ಬದಲಾವಣೆ ಬಗ್ಗೆ ಚಿಂತನೆ ನಡೆಸುವಿರಿ. ವೃತ್ತಿರಂಗದಲ್ಲಿ ಹಲವು ಅವಕಾಶಗಳು ಸಿಗಲಿದೆ. ನಿಮ್ಮಲ್ಲಿರುವ ಕೋಪದಲ್ಲಿ ಹತೋಟಿಯಲ್ಲಿಡಿ. ಹಿರಿಯರ ಅನುಗ್ರಹ ನಿಮ್ಮ ಮೇಲೆ ಸದಾ ಇರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಬಾಕಿ ಕೆಲಸವನ್ನು ಪೂರ್ಣಗೊಳಿಸುವ ಪ್ರಯತ್ನ ಬೇಕಾಗಿದೆ. ಸೋಮಾರಿತನವನ್ನು ಮೊದಲು ಬಿಟ್ಟುಬಿಡಿ. ಅತಿ ಶೀಘ್ರದಲ್ಲಿ ದೊಡ್ಡಮಟ್ಟದ ಯೋಜನೆಗಳನ್ನು ಪಡೆಯುವಿರಿ. ಧಾರ್ಮಿಕ ಕಾರ್ಯಕ್ರಮಗಳು ನಿಮ್ಮಿಂದ ನಡೆಯುವ ಸಾಧ್ಯತೆ ಇದೆ. ಮಕ್ಕಳ ಬೆಳವಣಿಗೆಗೆ ಆದಷ್ಟು ಶ್ರಮ ಪಡಬೇಕಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಚಿಕ ರಾಶಿ
ಕೆಲವರ ಮಾತುಗಳನ್ನು ನಂಬಿ ಮೂರ್ಖರಾಗಬಹುದು ಎಚ್ಚರವಿರಲಿ. ನಿಮ್ಮಲ್ಲಿ ಮೂಡುವ ಗರ್ವ ಸ್ವಭಾವ ಇನ್ನೊಬ್ಬರ ನೋವಿಗೆ ಕಾರಣವಾಗಬಹುದು. ಹಣಕಾಸಿನಲ್ಲಿ ಉತ್ತಮ ಲಾಭ ಕಂಡುಬರುತ್ತದೆ. ಕುಟುಂಬದೊಂದಿಗೆ ಪ್ರವಾಸದ ಯೋಜನೆ ರೂಪಿಸುತ್ತೀರಿ. ಆದಷ್ಟು ಮಾತಿನಲ್ಲಿ ಸೌಮ್ಯತೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಅನಿರೀಕ್ಷಿತವಾದ ಕೆಲವು ಘಟನೆಗಳು ನಡೆಯಬಹುದು. ಮುಖ್ಯವಾದ ಕಾರ್ಯವನ್ನು ಮಾಡಲು ಇಚ್ಛೆ ಪಡುವಿರಿ. ಜೀವನದಲ್ಲಿ ಬೇಕಾದ ಅಗತ್ಯ ತಿರುವು ಈ ದಿನ ಸಿಗಲಿದೆ. ಯೋಜಿತ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಸ್ಥಾನ ಪ್ರಾಪ್ತಿಯಾಗುತ್ತದೆ. ಕುಟುಂಬದಲ್ಲಿ ಸಂತೋಷ ನೆಲೆಸಿರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಮನೆಯ ಒಳಾಂಗಣ ವಿನ್ಯಾಸಕ್ಕೆ ಒಲವು ವ್ಯಕ್ತಪಡಿಸುವಿರಿ. ಕಟ್ಟಡ ನಿರ್ಮಾಣ ಕಾಮಗಾರಿ ವೇಗ ಪಡೆಯುತ್ತದೆ. ಪ್ರವಾಸದ ಬಗ್ಗೆ ಚಿಂತನೆ ಮಾಡುವ ಸಾಧ್ಯತೆ ಇದೆ. ದಾಂಪತ್ಯದಲ್ಲಿನ ಭಿನ್ನಾಭಿಪ್ರಾಯಗಳನ್ನು ಹಿರಿಯರ ಸಮ್ಮುಖದಲ್ಲಿ ಬಗೆಹರಿಸಿಕೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮನ್ನು ಕಡೆಗಣಿಸುವ ಜನರನ್ನು ನಿಮ್ಮ ಕೃತಿಯ ಮೂಲಕ ಉತ್ತರ ನೀಡಿ. ಕೌಟುಂಬಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತಯಾರಿ ನಡೆಸುವಿರಿ. ವ್ಯವಹಾರದಲ್ಲಿ ಆದಷ್ಟು ಎಚ್ಚರಿಕೆಯ ನಡೆ ಅಗತ್ಯವಿದೆ. ನವೀನ ಕಾರ್ಯಗಳನ್ನು ತುಂಬಾ ಯೋಚಿಸಿ ಮಾಡಿ. ಆದಷ್ಟು ತಾಳ್ಮೆಯ ವರ್ತನೆ ಇರಲಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನೋಬಲ ತುಂಬಾ ಉತ್ತಮವಾಗಿರುತ್ತದೆ. ಕೆಲಸದಲ್ಲಿ ಹೆಚ್ಚಿನ ಸ್ಥಾನ ಹಾಗೂ ವಿಶ್ವಾಸ ನಿಮ್ಮಲ್ಲಿ ಕಂಡುಬರಲಿದೆ. ಜನಾನುರಾಗಿ ಕಾರ್ಯಗಳನ್ನು ನಿರ್ವಹಿಸುತ್ತಿರಿ. ಮಾತಿನಲ್ಲಿ ನಿಗಾ ಇರಲಿ. ಅನಗತ್ಯವಾಗಿ ನಿಮ್ಮ ವಿಷಯವನ್ನು ಇನ್ನೊಬ್ಬರ ಮೇಲೆ ಹೇರುವುದು ಸರಿಯಲ್ಲ. ಸಾಲಕೊಡುವ ವಿಚಾರಕ್ಕೆ ಕೈಹಾಕಬೇಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ -vishwanews24

ಬಂಟ್ವಾಳ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ  ಯುವತಿಯ ಭೀಕರ ಹತ್ಯೆ ಬಂಟ್ವಾಳ : ಯುವತಿಯೊಬ್ಬಳನ್ನು ಚಾಕುವಿಂದ ಹತ್ಯೆ ಮಾಡಿದ ಘಟನೆ ಜುಲೈ…

6 hours ago

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

1 day ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

1 day ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

2 days ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

2 days ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

2 days ago