Featured

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ. -Vishwanews24

ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಕೊಟ್ಟಿರುವ ಹಣಕಾಸುಗಳನ್ನು ಯಶಸ್ವಿಯಾಗಿ ಮರಳಿ ಪಡೆಯುವ ಸಾಧ್ಯತೆ ಕಾಣಬಹುದು. ಮಾಡುವ ಯೋಜನೆಗಳಲ್ಲಿ ಆದಷ್ಟು ಜಾಗ್ರತೆ ಅತ್ಯವಶ್ಯಕ. ಮಕ್ಕಳೊಂದಿಗೆ ಸಮಾರಂಭ, ಪ್ರದರ್ಶನಕ್ಕೆ ಭೇಟಿ ನೀಡುವ ಸಾಧ್ಯತೆ ಕಾಣಬಹುದು. ವ್ಯವಹಾರದ ನಿಮಿತ್ತ ಪ್ರಯಾಣ ಮಾಡಬೇಕಾದ ಸನ್ನಿವೇಶ ಬರುತ್ತದೆ ಇದು ನಿಮಗೆ ಲಾಭಾಂಶ ತಂದು ಕೊಡುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ವೈಯಕ್ತಿಕ ವಿಚಾರಗಳನ್ನು ಇನ್ನೊಬ್ಬರೊಡನೆ ವಿನಿಮಯ ಮಾಡಿಕೊಳ್ಳುವುದು ತಪ್ಪಾಗುತ್ತದೆ. ವಿನಾಕಾರಣ ನಿಮ್ಮ ನಡೆಯಲ್ಲಿ ಕೆಲವರು ಅನುಮಾನ ಪಡಲೀದ್ದಾರೆ. ವಿಷಯ ಜ್ಞಾನ ಪೂರ್ಣ ಮಾಹಿತಿ ಪಡೆದುಕೊಂಡು ಕಾರ್ಯದಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಹಣಕಾಸಿನ ವಿಷಯದಲ್ಲಿ ನಿಮ್ಮ ನಿರೀಕ್ಷೆ ಮೀರಿ ಇಂದು ಸಂಪಾದನೆ ಆಗುವ ಸಾಧ್ಯತೆ ಕಂಡುಬರುತ್ತದೆ. ನಿಮ್ಮ ಅಭಿವೃದ್ಧಿಗೆ ಪೂರಕವಾದಂತಹ ವಾತಾವರಣ ಇರುತ್ತದೆ. ಮನೆಯಲ್ಲಿ ಶುಭಕಾರ್ಯಗಳ ಪ್ರಸ್ತಾಪನೆ ನಡೆಯಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಡದಿಯ ಪ್ರೇಮವು ನಿಮ್ಮನ್ನು ಮೂಕವಿಸ್ಮಿತರನ್ನಾಗಿ ಮಾಡುತ್ತದೆ. ನಿಮ್ಮ ಸಾಧನೆಗೆ ಅವಶ್ಯಕವಾಗಿ ಬೆನ್ನೆಲುಬಾಗಿ ಹಲವರು ನಿಲ್ಲಲಿದ್ದಾರೆ. ಆರ್ಥಿಕ ವ್ಯವಹಾರ ಇಂದು ಸುಗಮವಾಗಿ ನಡೆಯಲಿದೆ. ಪ್ರಯೋಜನಕ್ಕೆ ಬಾರದ ವಿಷಯಗಳನ್ನು ಚರ್ಚಿಸುತ್ತಾ ಕೂರದಿರಿ. ಕುಟುಂಬದಲ್ಲಿ ನಡೆಯುವ ವಾದವಿವಾದಗಳನ್ನು ದೊಡ್ಡದಾಗಿ ಮನಸ್ಸಿಗೆ ತೆಗೆದುಕೊಳ್ಳುವುದು ಸರಿ ಅಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಹಲವಾರು ನಿಂದನೆ, ಕೊಂಕು ಮಾತುಗಳು, ಅಪಹಾಸ್ಯ ಬರಬಹುದು, ಅದನ್ನು ಅಲಕ್ಷಿಸಿ ಮುನ್ನಡೆಯುವುದು ಕಲಿಯಿರಿ. ವ್ಯಾಪಾರ-ವ್ಯವಹಾರಗಳಲ್ಲಿ ಅತ್ಯುತ್ತಮವಾದ ಫಲಿತಾಂಶ ಇಂದು ಕಾಣಲಿದ್ದೀರಿ. ನಿಮ್ಮ ಒತ್ತಡಭರಿತ ಜೀವನಕ್ಕೆ ಪತ್ನಿಯ ಆರೈಕೆ ಸಿಗುವುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲಸದ ವಿಷಯದಲ್ಲಿ ನಿಮ್ಮ ಬದ್ಧತೆ ತುಂಬಾ ಉತ್ತಮವಾಗಿರಲಿದೆ. ನಿಮ್ಮ ಸಮಾಜಮುಖಿ ಕಾರ್ಯಗಳು ಪ್ರಶಂಸೆ ಹಾಗೂ ವರ್ಚಸ್ಸು ತಂದುಕೊಡುತ್ತದೆ. ಕುಟುಂಬದಲ್ಲಿ ಸಂತೋಷದಾಯಕವಾದ ವಿಷಯಗಳು ಕೂಡಿರುತ್ತದೆ. ಎಲ್ಲರಲ್ಲೂ ನಗುವಿನ ಮನಸ್ಥಿತಿ ಇಂದು ಕಾಣಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ನಿಮ್ಮ ವ್ಯಕ್ತಿತ್ವದಲ್ಲಿ ವಿನಯತೆ ಮತ್ತು ಗೌರವ ರೂಡಿಸಿಕೊಳ್ಳಿ. ನಿಮ್ಮ ವ್ಯವಹಾರದಲ್ಲಿ ಹಾಗೂ ಆಸ್ತಿ ಹಣಕಾಸಿನ ವಿಷಯದಲ್ಲಿ ಬಂಧು ವರ್ಗದಿಂದ ಸಮಸ್ಯೆ ಸೃಷ್ಟಿ ಆಗಬಹುದು. ನಿಮ್ಮ ಹಣಕಾಸಿನ ಹಿನ್ನಡೆ ಆಗಲು ಕಾರಣವಾಗಿರುವ ಕೆಲವು ವಿಷಯಗಳನ್ನು ಅಧ್ಯಯನಮಾಡಿ ಸರಿದಾರಿಗೆ ತರಲು ಪ್ರಯತ್ನಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಇಚ್ಛಾಶಕ್ತಿ ನಿಮ್ಮೆಲ್ಲಾ ಪ್ರಯತ್ನದಲ್ಲಿ ಬೆಳೆಸಿಕೊಳ್ಳಿ. ಉದ್ಯೋಗದಲ್ಲಿ ಅವಕಾಶಗಳು ಹೆಚ್ಚಾಗಲಿದೆ. ಇಂದು ನಿಮ್ಮಲ್ಲಿ ಮಾನಸಿಕ ವೇದನೆ ಆಗುವ ವಿಷಯಗಳನ್ನು ಆದಷ್ಟು ತೆಗೆದಿಟ್ಟು ಮುನ್ನಡೆಯಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಜ್ಞಾನ ಹಾಗೂ ಅಭಿವೃದ್ಧಿಯನ್ನು ಕಂಡು ಹಲವರು ಹಗೆ ಸಾಧಿಸುವರು ಎಚ್ಚರ. ನಿಮ್ಮಲ್ಲಿನ ವಿಶೇಷ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ಇಂದು ಜನರಿಗೆ ಪರಿಚಯವಾಗುತ್ತದೆ. ದಾಂಪತ್ಯ ಜೀವನದಲ್ಲಿ ನಡೆಯುವ ಕಹಿ ಘಟನೆಗಳನ್ನು ಮರೆತು ಜೀವನ ಸಾಗಿಸಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಸಿಗುವ ಅವಕಾಶಗಳು ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಬಲಿಷ್ಠಗೊಳಿಸುತ್ತದೆ. ಹಳೆಯ ಘಟನೆಗಳನ್ನು ಕೆಲವರು ಪುನರಾವರ್ತನೆ ಮಾಡಿ ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಲಿದ್ಧಾರೆ ಎಚ್ಚರ. ಮನಸ್ಸನ್ನು ಏಕಾಗ್ರತೆ ಕಡೆಗೆ ಎಳೆದುಕೊಂಡು ಬನ್ನಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಓದಿನ ಜೀವನವನ್ನು ಯಾವುದೋ ಕ್ಷುಲ್ಲಕ ಕಾರಣಗಳಿಂದ ಹಾಳುಮಾಡಿಕೊಳ್ಳುವುದು ಬೇಡ. ಉದ್ಯೋಗದಲ್ಲಿ ನಿಮಗೆ ಶುಭ ಸುದ್ದಿ ಬರುತ್ತದೆ. ವ್ಯವಹಾರಗಳನ್ನು ವಿಸ್ತರಣೆ ಮಾಡಲು ಪ್ರಯತ್ನಿಸಬೇಕಾಗಿದೆ. ಮಕ್ಕಳ ಹಿತಾಸಕ್ತಿಗೆ ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೀರಿ. ಮನೆಗೆ ಅವಶ್ಯಕತೆಯಿರುವ ವಸ್ತುಗಳ ಖರೀದಿಗೆ ಯೋಜನೆ ಹಾಕಿಕೊಳ್ಳುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಬಿಡುವಿಲ್ಲದ ಸಮಯದ ಕಾರಣಗಳಿಂದ ನಿಮ್ಮ ಆಪ್ತಮಿತ್ರರು ದೂರ ಆಗುವ ಸಾಧ್ಯತೆ ಇರುತ್ತದೆ. ನಿಮ್ಮ ಸ್ನೇಹವನ್ನು ಉತ್ತಮಪಡಿಸಿಕೊಳ್ಳಲು ಪ್ರಯತ್ನಿಸಿ. ಕುಟುಂಬದ ಕೆಲಸಗಳಲ್ಲಿ ನೀವು ಸಹ ಪಾಲ್ಗೊಳ್ಳುತ್ತೀರಿ. ಆರ್ಥಿಕ ವಿಷಯದಲ್ಲಿ ಉತ್ತಮ ನಿರ್ವಹಣೆ ನಿಮ್ಮಲ್ಲಿ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

4 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

4 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

5 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

6 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

6 hours ago