Featured

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.

ಶ್ರೀ ಸಿಗಂಧೂರು ಚೌಡೇಶ್ವರಿ ಅಮ್ಮನವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ಉತ್ತಮ ಜೀವನ ನಡೆಸಲು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಇಂದು ನಿಮ್ಮಲ್ಲಿನ ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕುತ್ತದೆ. ಬಾಕಿ ಇರುವ ಸಾಲದ ಮೊತ್ತಗಳನ್ನು ಹಿಂಪಡೆಯುವಲ್ಲಿ ಯಶಸ್ವಿಯಾಗಲಿದ್ದೀರಿ. ಹೊಸ ಯೋಜನೆಗಳಿಗೆ ಅವಕಾಶ ಸಿಗುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಸಂಗಾತಿಯನ್ನು ನಿರ್ಲಕ್ಷಿಸುವುದು ಒಳ್ಳೆಯ ಬೆಳವಣಿಗೆಯಲ್ಲ. ನಿಮ್ಮ ಸಮಯದಲ್ಲಿ ಹೊಂದಾಣಿಕೆ ಮಾಡಿಕೊಂಡು ಕುಟುಂಬದ ಜೊತೆಗೆ ಕಾಲ ಕಳೆಯುವುದು ಒಳ್ಳೆಯದು. ಉದ್ಯೋಗದಲ್ಲಿ ಸಹೋದ್ಯೋಗಿಗಳು ನಿಮ್ಮ ಕೆಲಸಕ್ಕೆ ಸಹಕಾರ ನೀಡದಿರಬಹುದು ಏಕಾಂಗಿ ಹೋರಾಟ ಮಾಡುವ ಅನಿವಾರ್ಯ ಬರುತ್ತದೆ. ಉತ್ತಮ ಜನರ ಒಡನಾಟ ಬೆಳೆಸಿಕೊಂಡು ಯಶಸ್ಸಿನತ್ತ ದಾಪುಗಾಲು ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಇಂದು ಮಾಡುವ ಕಾರ್ಯಗಳು ಮುಂದಿನ ಯಶಸ್ಸಿಗೆ ದಾರಿದೀಪವಾಗಲಿದೆ. ನಿಮ್ಮಲ್ಲಿ ಚೈತನ್ಯ ನಾವಿನ್ಯತೆಯನ್ನು ತುಂಬಿಕೊಳ್ಳಿ. ಬಿಡುವಿರದ ಕೆಲಸಗಳಿಂದ ಸ್ವಲ್ಪ ವಿಶ್ರಾಂತಿ ತೆಗೆದುಕೊಳ್ಳಲು ಬಯಸುವಿರಿ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಅಣಿಯಾಗುವ ಚಿಂತನೆ ಮಾಡುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಕೆಲಸದಲ್ಲಿ ವಿವಾದಗಳು ನಿಮ್ಮ ಸುತ್ತಲೂ ಗಿರಕಿ ಹೊಡೆಯುವ ಸಂಭವ ಬರಬಹುದು ಆದಷ್ಟು ಎಚ್ಚರದಿಂದ ಕಾರ್ಯವನ್ನು ನಿರ್ವಹಿಸಿ. ಸಹೋದ್ಯೋಗಿಗಳೊಂದಿಗೆ ಉತ್ತಮ ವಾತಾವರಣ ನಿರ್ಮಿಸಿಕೊಳ್ಳಲು ಪ್ರಯತ್ನಪಡಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಂಗಾತಿಯೊಡನೆ ಸುಂದರ ಸಂಜೆಯ ಸವಿಯಾದ ಭಾವನೆಗಳಲ್ಲಿ ಸಮಯ ವಿನಿಯೋಗಿಸುವ ಸಾಧ್ಯತೆ ಇದೆ. ಈ ದಿನ ಕೆಲಸದ ಒತ್ತಡದಿಂದ ವಿಶ್ರಾಂತಿ ಪಡೆಯಲು ಬಯಸುವ ದಿನ. ಹೊಸ ಆರ್ಥಿಕ ಉತ್ಪನ್ನಗಳನ್ನು ಯಶಸ್ವಿಯಾಗಿ ಪಡೆಯಲಿದ್ದೀರಿ. ಅನಿರೀಕ್ಷಿತವಾಗಿ ಹಣಕಾಸು ಬರುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕೆಲವು ವಿಚಾರಗಳಲ್ಲಿ ನಿಮ್ಮ ಸ್ವಭಾವವನ್ನು ತಪ್ಪಾಗಿ ಅರ್ಥೈಸಬಹುದು ಎಚ್ಚರದಿಂದ ಇರುವುದು ಒಳ್ಳೆಯದು. ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಪಡೆಯುವ ಸಾಧ್ಯತೆ ಕಾಣಬಹುದು. ಸಂಘಟನಾ ಚತುರರಾದ ನೀವು ಈ ದಿನ ವಿಚಾರಗೋಷ್ಠಿಗಳಲ್ಲಿ ಯಶಸ್ವಿಯಾಗಲು ಪ್ರಯತ್ನ ನಡೆಸುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಹತ್ತಿರದ ಬಂಧುಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುವ ಸಾಧ್ಯತೆ ಕಂಡುಬರಲಿದೆ. ನಿಮ್ಮ ಪ್ರತಿಯೊಂದು ಕಾರ್ಯಗಳಿಗೆ ಸಂಗಾತಿಯಿಂದ ಸಹಕಾರ ಮತ್ತು ಸಲಹೆ ಪಡೆಯಲು ನಿರ್ಧರಿಸಿ, ಇದು ನಿಮಗೆ ಪೂರಕವಾದ ಪರಿಣಾಮ ನೀಡುತ್ತದೆ. ಕ್ರೀಡಾ ಚಟುವಟಿಕೆಗಳಿಂದ ನಿಮ್ಮ ದೈಹಿಕ ಸದೃಢತೆಯನ್ನು ಕಾಪಾಡಿಕೊಳ್ಳಲು ಮುಂದಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಪಾಲುದಾರಿಕೆ ವ್ಯವಹಾರಗಳು ಸಂಶಯದ ನಡೆಯಿಂದ ಕೂಡಿರಲಿದೆ. ವೈಯಕ್ತಿಕ ವಿಷಯಗಳನ್ನು ಇನ್ನೊಬ್ಬರ ಬಳಿ ಪ್ರಸ್ತಾಪಿಸಿ ನಿಮ್ಮ ವರ್ಚಸ್ಸನ್ನು ಹಾಳುಮಾಡಿಕೊಳ್ಳಬೇಡಿ. ಪತ್ನಿಯಲ್ಲಿನ ಚೈತನ್ಯ ನಿಮಗೆ ಈ ದಿನ ಹೆಚ್ಚು ಸಂತೋಷ ನೀಡಲಿದೆ. ಜೀವನದ ಸಮೃದ್ಧಿ ಹಾಗೂ ಸಂಭ್ರಮದ ಘಳಿಗೆಯನ್ನು ನಿರೀಕ್ಷಿಸಲಿದ್ದೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಕುಶಲತೆಗೆ ಉತ್ತಮ ಅವಕಾಶಗಳು ಸಿಗಲಿದೆ. ದಾಖಲೆಗಳ ಬಗ್ಗೆ ಎಚ್ಚರವಹಿಸುವುದು ಸೂಕ್ತ. ಹಣ ಗಳಿಕೆಯ ಮಾರ್ಗ ಸ್ಪಷ್ಟತೆಯಿಂದ ಗೋಚರವಾಗಲಿದೆ. ಒತ್ತಡದ ಕೆಲಸದಿಂದ ನೀವು ಸಹನೆಯನ್ನು ಕಳೆದುಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನವೀನ ಕಲ್ಪನೆಗಳಿಂದ ನಿಮ್ಮ ಆರ್ಥಿಕ ಹಾಗೂ ಸಾಮಾಜಿಕ ರಂಗವನ್ನು ಉತ್ತಮಪಡಿಸಿಕೊಳ್ಳುವ ಕಲೆ ನಿಮ್ಮಲ್ಲಿ ಕಾಣಬಹುದು. ಇಂದು ಸಂತೋಷದ ಕೂಟಗಳಲ್ಲಿ ಪಾಲ್ಗೊಂಡು ಹೆಚ್ಚಿನ ಚೈತನ್ಯದಿಂದ ಇರುವಿರಿ. ನಿಮ್ಮ ಗುಂಪಿನ ನಾಯಕ ಸ್ಥಾನವನ್ನು ನೀವು ಅಲಂಕರಿಸಲಿದ್ದೀರಿ, ಇದರಿಂದ ನಿಮಗೆ ನೀಡಿರುವ ಕೆಲಸವನ್ನು ಯಶಸ್ವಿಯಾಗಿ ಪೂರೈಸಲು ಬದ್ಧರಾಗಿರುತ್ತೀರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಪ್ರಣಯದ ಭಾವನೆ ಈ ದಿನ ನಿಮ್ಮಲ್ಲಿ ರೋಮಾಂಚನಕಾರಿಯಾಗಿ ಕೂಡಿರುತ್ತದೆ. ಸಂಗಾತಿಯ ಸೆಳೆತ ನಿಮ್ಮಲ್ಲಿ ಅವಿಸ್ಮರಣೀಯ ಎನಿಸುತ್ತದೆ. ಜೀವನದ ಮೌಲ್ಯವನ್ನು ಉತ್ತಮಪಡಿಸಿಕೊಳ್ಳುವ ನಿಮ್ಮ ಹೆಜ್ಜೆ ಕಂಡುಬರಲಿದೆ. ಮನೋಬಲದ ಕೊರತೆಯನ್ನು ನೀಗಿಸಿಕೊಳ್ಳಲು ಪ್ರಯತ್ನಪಡಿ. ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಒಳ್ಳೆಯದು.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago