ಬೆಂಗಳೂರು : ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಅವರು ಬೋಗಾದಿಯಲ್ಲಿರುವ ವಿಲ್ಲಾದಲ್ಲಿ ತಂಗಿದ್ದರು. ಮಧ್ಯರಾತ್ರಿ ಎದೆನೋವು ಕಾಣಿಸಿಕೊಂಡಿದ್ದು ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಯಾಂಡಲ್ವುಡ್ನ ಪ್ರಖ್ಯಾತ ಸಂಗೀತ ನಿರ್ದೇಶಕರಾಗಿರುವ ಅರ್ಜುನ್ ಜನ್ಯ, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗಳ ತೀರ್ಪುಗಾರರೂ ಕೂಡಾ ಆಗಿದ್ದಾರೆಎ. ಹಾಗೆಯೇ ತಮ್ಮದೇ ಆದ ಶೈಲಿಯಲ್ಲಿ ಹಲವಾರು ಚಿತ್ರಗಳ ಹಾಡಿಗೆ ಧ್ವನಿಯಾಗಿದ್ದಾರೆ.
ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…
ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…
ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…
ಮಂಗಳೂರು : ಜೈಲಿಗೆ ಡ್ರಗ್ಸ್, ಮೊಬೈಲ್ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…
ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…
ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು: ಸರ್ಕಾರಿ ಕಾಲೇಜಿನ ಬಿಬಿಎ…