ಬೆಂಗಳೂರು: ಕೇಸರಿ ಕಂಡರೆ, ಆರ್.ಎಸ್.ಎಸ್ ನವರನ್ನು ಕಂಡರೆ ನನಗ್ಯಾಕೆ ಭಯ? ನನಗೆ ಸಮಾಜದ ಬಗ್ಗೆ ಕಾಳಜಿ ಇದೆ. ಸಂಘ ಪರಿವಾರದವರು ಅಶಾಂತಿ ನಿರ್ಮಾಣದ ಮೂಲಕ ಸಮಾಜ ಒಡೆಯುವ ಕೆಲಸ ಮಾಡ್ತಾರೆ ಎಂಬ ಭಯವಿದೆ. ಸೌಹಾರ್ದತೆಗೆ ಧಕ್ಕೆಯಾಗಾದ ಮನಸಿಗೆ ನೋವಾಗುತ್ತದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಟ್ವೀಟ್ ಮಾಡಿರುವ ಅವರು, ಹಣ, ಅಧಿಕಾರದ ಆಸೆಗೆ ಕಾಂಗ್ರೆಸ್ ಗೆ ದ್ರೋಹ ಮಾಡಿ ಬಿಜೆಪಿ ಪಕ್ಷ ಸೇರಿ ಮಂತ್ರಿಯಾಗಿರುವ ಕೆ. ಸುಧಾಕರ್ ಅಧಿಕಾರದ ಮದದಿಂದ ವರ್ತಿಸುತ್ತಿದ್ದಾರೆ. ಈ ಅಧಿಕಾರ ಶಾಶ್ವತವಲ್ಲ. 2023 ಕ್ಕೆ ಚುನಾವಣೆ ಬರುತ್ತದೆ, ಯಾರು ಯಾರನ್ನು ಜೈಲಿಗೆ ಕಳಿಸ್ತಾರೆ ಎಂಬುದನ್ನು ನಾವೂ ನೋಡ್ತೀವಿ ಎಂದು ಗುಡುಗಿದ್ದಾರೆ.
ಉಪ ಚುನಾವಣೆಯಾಗಲಿ, ಸಾರ್ವತ್ರಿಕ ಚುನಾವಣೆಯೇ ಆಗಲಿ ಎಲ್ಲಾ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಗೆಲುವಿಗಾಗಿ ಹೋರಾಟ ಮಾಡುತ್ತೇನೆ. ಕಳೆದ ಉಪ ಚುನಾವಣೆಯಲ್ಲಿ ಕೂಡ 15 ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮಾಡಿದ್ದೆ. ನಮ್ಮ ಪಕ್ಷದ ಪ್ರತಿ ಅಭ್ಯರ್ಥಿಯ ಗೆಲುವು ನನಗೆ ಮುಖ್ಯ ಎಂದಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…