ಬಳ್ಳಾರಿ: ಸಂಡೂರಿನಲ್ಲಿ ಹಣ ಬಲ ಕೆಲಸ ಮಾಡಿದೆ. ಸೋಲಿನ ಹೊಣೆ ನಾನೇ ಹೊರುವೆ. ಈ ಸೋಲನ್ನ ಸವಾಲಾಗಿ ಸ್ವೀಕರಿಸುತ್ತೇವೆ ಎಂದು ಎಂದು ಸಂಡೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ತಿಳಿಸಿದ್ದಾರೆ.
ಕಾಂಗ್ರೆಸ್ ಹಣಬಲದಿಂದ ಗೆದ್ದಿದೆ. ಕಾಂಗ್ರೆಸ್ ಹಣ ಹಂಚಿಕೆ ಮಾಡದೆ ಇದರೆ ನನ್ನ ಗೆಲುವು ಆಗುತ್ತಿತ್ತು. ಧರ್ಮದ ಮುಂದೆ ಅಧರ್ಮ ಗೆದ್ದಿದೆ. ಮುಸ್ಲಿಂ ಹಾಗೂ ಕುರುಬ ಸಮುದಾಯ ಹೆಚ್ಚಿರುವ ಕಡೆ ಮತ ಬರಲಿಲ್ಲ. ಚುನಾವಣೆ ಸಮಯದಲ್ಲಿ ಭಾಗ್ಯಲಕ್ಷ್ಮೀ ಹಣ ಹಾಕಿದ್ದರಿಂದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ ಎಂದರು.
ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ಸಚಿವ ಶಿವರಾಜ್ ತಂಗಡಗಿ ಬಂದು ಹಣ ಹಂಚಿದ್ದಾರೆ. ಸಿಎಂ ಬಂದಿರೋದು ಹಣ ಹಂಚಿರೋದು ನನ್ನ ಸೋಲಿಗೆ ಮುಳುವಾಯಿತು. ಈ ಸೋಲನ್ನು ನಾನು ಸವಾಲಾಗಿ ಸ್ವೀಕರಿಸುವೆ. ಮುಂದಿನ ದಿನ ನನಗೆ ಅಥವಾ ದಿವಾಕರ್ ಯಾರಿಗೆ ಟಿಕೆಟ್ ನೀಡಲಿ. ಬಿಜೆಪಿ ಗೆಲುವು ನಿಶ್ಚಿತ ಎಂದು ಹೇಳಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…