ಉಡುಪಿ: ಉಡುಪಿಯಲ್ಲಿ ಬಹಳ ವಿವಾದ ಎಬ್ಬಿಸಿದ್ದ ಕಲ್ಯಾಣಪುರ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಮಹತ್ವದ ಪ್ರಗತಿಯಾಗಿದೆ.
ಪ್ರತಿನಿತ್ಯ ಎಂಬಂತೆ ಈ ಮಾರ್ಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿತ್ತು. ಆಮೆ ಗತಿಯಲ್ಲಿ ಸಾಗುತ್ತಿರುವ ಕಾಮಗಾರಿಗೆ ರೋಸಿ ಹೋಗಿ ಜನ ಆಕ್ರೋಶ ವ್ಯಕ್ತಪಡಿಸಿದ್ದರು. ಅಂಡರ್ ಪಾಸ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಭಾರಿ ಪ್ರಮಾಣದ ಬಂಡೆಕಲ್ಲು ಪತ್ತೆಯಾಗಿ, ಕಾಮಗಾರಿ ನನೆಗುದಿಗೆ ಬಿದ್ದಿತ್ತು.
ಇದೀಗ ಕಾಮಗಾರಿಯನ್ನು ತೀವ್ರಗೊಳಿಸಿದ್ದು ಉಡುಪಿಯಿಂದ ಕುಂದಾಪುರಕ್ಕೆ ಹೋಗುವ ಮೇಲ್ ಸೇತುವೆ ಮಾರ್ಗದಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಇದರಿಂದಾಗಿ ವಾಹನಗಳ ದಟ್ಟಣೆ ಕಡಿಮೆಯಾಗಲಿದ್ದು ಮುಂದಿನ ದಿನಗಳಲ್ಲಿ, ಅಂಡರ್ ಪಾಸ್ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲಾಗುವುದು ಎಂದು ಸ್ಥಳಕ್ಕೆ ಭೇಟಿ ನೀಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದ್ದಾರೆ. ಅಂಡರ್ ಪಾಸ್ ಕಾಮಗಾರಿ ನಡೆಯುವ ರಸ್ತೆಗೆ ಶೀಘ್ರವೇ ಕಾಂಕ್ರೀಟೀಕರಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…