ಕಾಪು : ಸದ್ಯ ಸ್ಯಾಂಡಲ್ ವುಡ್ ನಲ್ಲಿ ಕಾಂತಾರ ಸಿನಿಮಾದ್ದೇ ಹವಾ . ಬಾಲಿವುಡ್ ಗೆ ಡಬ್ ಆಗ್ತಿರುವ ಕಾಂತಾರ ವರ್ಲ್ಡ್ ವೈಡ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರದಲ್ಲಿ ಕಾರಾಗೃಹದ ಸೀಕ್ವೆನ್ಸ್ ನಲ್ಲಿ ಕಾಪುವಿನ ಯುವಕ ಶ್ರೀಶೈಲ ನಟಿಸಿದ್ದಾರೆ.
ಪೊಲೀಸ್ ಪಾತ್ರದಲ್ಲಿ ಶ್ರೀಶೈಲ ಪಾತ್ರ ಮಾಡಿದ್ದಾರೆ. ರಿಷಬ್ ಶಿಕ್ಷೆ ಅನುಭವಿಸುವ ಸಂದರ್ಭದಲ್ಲಿ ಇವರು ಎಂಟ್ರಿ ಕೊಡ್ತಾರೆ. ಜೈವಿನಿಂದ ಪಾರಾಗಲು ಹಾಕಿರುವ ಸ್ಕೆಚ್ ಅನ್ನ ಕಾಪುವಿನ ಶ್ರೀಶೈಲ ಬಯಲು ಮಾಡಿ ಚಿತ್ರಕ್ಕೆ ದೊಡ್ಡ ಟ್ವಿಸ್ಟ್ ಕೊಟ್ಟಿದ್ದಾರೆ.
ಒಂದು ವಾರಗಳ ಕಾಲ ಕೆರಾಡಿಯ ಸಿನಿಮಾ ಸೆಟ್ನಲ್ಲಿ ನಟ ಬೀಡು ಬಿಟ್ಟಿದ್ದರು. ಶ್ರೀ ಶೈಲ ಮೂಲತಃ ಬಾಗಲಕೋಟೆ ಯವರು. ಪ್ರಸ್ತುತ ಹದಿನೈದು ವರ್ಷಗಳಿಂದ ಕಾಪುವಿನಲ್ಲಿ ವಾಸವಾಗಿದ್ದಾರೆ. ಕುಟುಂಬ ಹಲವಾರು ವರ್ಷಗಳಿಂದ ಇಲ್ಲಿಯೇ ನೆಲೆಸಿದೆ. ಈತ ಸಂತೆ ಮಾರುಕಟ್ಟೆಯಲ್ಲಿ ದಿನಸಿ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದು ಇಂತಹ ಯುವಕ ಸಿನಿಮಾಕ್ಕೆ ಆಯ್ಕೆಯಾಗಿದ್ದು ಚಿತ್ರದ ಘನತೆ ಮತ್ತಷ್ಟು ಹೆಚ್ಚಿದೆ.
ಶ್ರೀಶೈಲ ನೈಜ ನಟನೆಯನ್ನು ನೋಡಿದ ಸ್ಥಳೀಯ ರಂಗಭೂಮಿ ಕಲಾವಿದರು ಕಿರುಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸುವಂತೆ ಆಫರ್ ಕೊಟ್ಟಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…