Featured

ಸಂತೆ ಮಾರ್ಕೆಟ್ ವ್ಯಾಪಾರಿ ಕಾಂತಾರದ ಖಾಕಿಧಾರಿ..!! ಕಾಪುವಿನ ಕಲಾವಿದನಿಗೆ ಅವಕಾಶ ಕೊಟ್ಟ ರಿಷಬ್.vishwanews24

ಸಂತೆ ಮಾರ್ಕೆಟ್ ವ್ಯಾಪಾರಿ

ಕಾಂತಾರದ ಖಾಕಿಧಾರಿ..!!

ಕಾಪುವಿನ ಕಲಾವಿದನಿಗೆ

ಅವಕಾಶ ಕೊಟ್ಟ ರಿಷಬ್.

ಕಾಪು : ಸದ್ಯ ಸ್ಯಾಂಡಲ್ ವುಡ್ ನಲ್ಲಿ ಕಾಂತಾರ ಸಿನಿಮಾದ್ದೇ ಹವಾ . ಬಾಲಿವುಡ್ ಗೆ ಡಬ್ ಆಗ್ತಿರುವ ಕಾಂತಾರ ವರ್ಲ್ಡ್ ವೈಡ್ ಸೆನ್ಸೇಷನ್ ಕ್ರಿಯೇಟ್ ಮಾಡಿದೆ. ಚಿತ್ರದಲ್ಲಿ ಕಾರಾಗೃಹದ ಸೀಕ್ವೆನ್ಸ್ ನಲ್ಲಿ ಕಾಪುವಿನ ಯುವಕ ಶ್ರೀಶೈಲ ನಟಿಸಿದ್ದಾರೆ.

ಪೊಲೀಸ್ ಪಾತ್ರದಲ್ಲಿ ಶ್ರೀಶೈಲ ಪಾತ್ರ ಮಾಡಿದ್ದಾರೆ. ರಿಷಬ್ ಶಿಕ್ಷೆ ಅನುಭವಿಸುವ ಸಂದರ್ಭದಲ್ಲಿ ಇವರು ಎಂಟ್ರಿ ಕೊಡ್ತಾರೆ. ಜೈವಿನಿಂದ ಪಾರಾಗಲು ಹಾಕಿರುವ ಸ್ಕೆಚ್ ಅನ್ನ ಕಾಪುವಿನ ಶ್ರೀಶೈಲ ಬಯಲು ಮಾಡಿ ಚಿತ್ರಕ್ಕೆ ದೊಡ್ಡ ಟ್ವಿಸ್ಟ್ ಕೊಟ್ಟಿದ್ದಾರೆ.

ಒಂದು ವಾರಗಳ ಕಾಲ ಕೆರಾಡಿಯ ಸಿನಿಮಾ ಸೆಟ್ನಲ್ಲಿ ನಟ ಬೀಡು ಬಿಟ್ಟಿದ್ದರು. ಶ್ರೀ ಶೈಲ ಮೂಲತಃ ಬಾಗಲಕೋಟೆ ಯವರು. ಪ್ರಸ್ತುತ ಹದಿನೈದು ವರ್ಷಗಳಿಂದ ಕಾಪುವಿನಲ್ಲಿ ವಾಸವಾಗಿದ್ದಾರೆ. ಕುಟುಂಬ ಹಲವಾರು ವರ್ಷಗಳಿಂದ ಇಲ್ಲಿಯೇ ನೆಲೆಸಿದೆ. ಈತ ಸಂತೆ ಮಾರುಕಟ್ಟೆಯಲ್ಲಿ ದಿನಸಿ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದು ಇಂತಹ ಯುವಕ ಸಿನಿಮಾಕ್ಕೆ ಆಯ್ಕೆಯಾಗಿದ್ದು ಚಿತ್ರದ ಘನತೆ ಮತ್ತಷ್ಟು ಹೆಚ್ಚಿದೆ.

ಶ್ರೀಶೈಲ ನೈಜ ನಟನೆಯನ್ನು ನೋಡಿದ ಸ್ಥಳೀಯ ರಂಗಭೂಮಿ ಕಲಾವಿದರು ಕಿರುಚಿತ್ರ ಮತ್ತು ನಾಟಕಗಳಲ್ಲಿ ಅಭಿನಯಿಸುವಂತೆ ಆಫರ್ ಕೊಟ್ಟಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago