ಬೆಂಗಳೂರು,: “ಬಿಜೆಪಿ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ನೀಡಿದ್ದು, ಏಳು ಮಂದಿ ಶಾಸಕರು ಸಂಪುಟ ಸೇರ್ಪಡೆಯಾಗಲಿದ್ದಾರೆ. ಜ.13ರಂದು ನೂತನ ಸಚಿವರ ಪ್ರಮಾಣ ವಚನ ನೆರವೇರಲಿದ್ದು, ಏಳು ಸಚಿವರ ಹೆಸರುಗಳನ್ನು ಸೋಮವಾರ ತಿಳಿಸುತ್ತೇನೆ” ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ನೀಡಿದೆ. ಕೆಐಎಬಿಯಿಂದ ಹೊರ ಬರುತ್ತಿದ್ದಂತೆ ಬಿಜೆಪಿ ವರಿಷ್ಠರು ಸಿಎಂ ಬಿಎಸ್ವೈ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆ ಸಿಎಂ ಬಿಎಸ್ವೈ ಅವರಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲು ಅನುಮತಿ ದೊರೆತಿದೆ.
ಜ.14ರಂದು ಸಂಕ್ರಾತಿ ಹಬ್ಬದ ಹಿನ್ನೆಲೆ ಜ.13ರಂದು ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.
“ಸಚಿವ ಸಂಪುಟಕ್ಕೆ ಯಾರೆಲ್ಲಾ ಸೇರ್ಪಡೆಯಾಗಲಿದ್ದಾರೆ ಎನ್ನುವುದನ್ನು ಸೋಮವಾರ ಪ್ರಕಟಿಸಲಾಗುವುದು” ಎಂದು ಸಿಎಂ ಬಿಎಸ್ವೈ ತಿಳಿಸಿದ್ದಾರೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…